ಉಪಯುಕ್ತ ಮಾಹಿತಿ

ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ..!ಹೇಗೆ ಎಂದು ತಿಳಿಯಲು ಇದನ್ನು ಓದಿ ..

300

ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರವನ್ನು ಸಂಪೂರ್ಣವಾಗಿ ಭಿಕ್ಷುಕರಿಂದ ಮುಕ್ತಗೊಳಿಸುವುದು ಸರ್ಕಾರದ ಉದ್ದೇಶ.

ನವೆಂಬರ್ ಅಂತ್ಯದಿಂದ್ಲೇ ಭಿಕ್ಷುಕರನ್ನು ಹಿಡಿಯುವ ಕೆಲಸ ಆರಂಭವಾಗಲಿದೆ. ಡಿಸೆಂಬರ್ 1ರ ನಂತರ ರಸ್ತೆ ಬದಿಯಲ್ಲಿ, ಫುಟ್ಪಾತ್, ರೈಲು ನಿಲ್ದಾಣ, ಸೇತುವೆಗಳ ಕೆಳಗೆ ಎಲ್ಲಾದ್ರೂ ಭಿಕ್ಷುಕರನ್ನು ಕಂಡ್ರೆ ಸಾರ್ವಜನಿಕರು ಮಾಹಿತಿ ನೀಡಬಹುದು. ಅಂಥವರಿಗೆ 500 ರೂಪಾಯಿ ಸರ್ಕಾರದ ವತಿಯಿಂದ ದೊರೆಯಲಿದೆ.

ಈಗಾಗ್ಲೇ ಸುಮಾರು 200ಕ್ಕೂ ಹೆಚ್ಚು ಭಿಕ್ಷುಕರನ್ನು ಹಿಡಿದು ಅವರ ಬೆರಳಚ್ಚು ಮತ್ತು ಇತರ ದಾಖಲೆಗಳನ್ನು ಪಡೆದುಕೊಂಡು ಬಿಟ್ಟು ಕಳಿಸಲಾಗಿದೆ. ಮತ್ತೊಮ್ಮೆ ಅವರು ಭಿಕ್ಷೆ ಬೇಡಿದ್ದು ಕಂಡುಬಂದಲ್ಲಿ ಜೈಲಿಗೆ ಹಾಕುವುದಾಗಿ ಸರ್ಕಾರ ಎಚ್ಚರಿಸಿದೆ. ಅಕ್ಟೋಬರ್ 20ರಿಂದ್ಲೇ ಈ ಕಾರ್ಯ ಆರಂಭವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…