ತಂತ್ರಜ್ಞಾನ

ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

2147

ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

ಅಧಿಸೂಚನೆಯ ಪ್ರಕಾರ, “2017ರ ಡಿಸೆಂಬರ್ 1ರ ನಂತರ ಮಾರಾಟವಾಗುವ ಎಲ್ಲಾ ಮೋಟಾರ್ ವಾಹನಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸಲಾಗುವುದು. ಇದು ಕಾಲಕಾಲಕ್ಕೆ ವಾಹನ ತಯಾರಕರಿಂದ ಅಥವಾ ಅಧಿಕೃತ ವ್ಯಾಪಾರಿಯಿಂದ ಕೇಂದ್ರೀಕೃತ ಸರ್ಕಾರಕ್ಕೆ ಸೂಚಿಸಲ್ಪಡುತ್ತದೆ” ಎಂಬ ಮಾಹಿತಿ ಇದೆ.
ಈ ಫಾಸ್ಟ್‌ಟ್ಯಾಗ್ ಅಂದ್ರೆ ಏನು ?

ಇದನ್ನು ನಿಮ್ಮ ಕಾರಿನಲ್ಲಿ ಅಳವಡಿಸಿದರೆ ಹೇಗೆ ಕಾರ್ಯನಿರ್ವಹಿಸುತ್ತದೆ? ನಿಮ್ಮ ಕಾರಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆಯ ಪ್ರಾಮುಖ್ಯತೆಯನ್ನು ನಾವು ವಿವರವಾಗಿ ಅರ್ಥಮಾಡಿಕೊಳ್ಳೋಣ ಬನ್ನಿ…


ಫಾಸ್ಟ್ ಟ್ಯಾಗ್ ಎಂದರೇನು? ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್(ಆರ್‌ಎಫ್‌ಐಡಿ) ತಂತ್ರಜ್ಞಾನವನ್ನು ಬಳಸಿಕೊಂಡು ಈ ಫಾಸ್ಟ್ ಟ್ಯಾಗ್ ಸಾಧನವು ಕಾರ್ಯ ನಿರ್ವಹಿಸಲಿದ್ದು, ಈ ಮೊದಲೇ ಪಾವತಿಸಿದ ಹಣ ಅಥವಾ ಉಳಿತಾಯ ಖಾತೆಯನ್ನು ಬಳಸಿಕೊಂಡು ಟೋಲ್ ಫೀ ಪಾವತಿ ಮಾಡಲು ಬಳಸುತ್ತದೆ.
ಈ ಫಾಸ್ಟ್‌ಟ್ಯಾಗ್ ಸಾಧನಕ್ಕೆ ಸಂಪರ್ಕಿಸಬಹುದಾದ ಟ್ಯಾಗನ್ನು ನಾಲ್ಕು-ಚಕ್ರಗಳ ವಾಹನದ ವಿಂಡ್‌ಸ್ಕ್ರೀನ್ ಮೇಲೆ ಜೋಡಿಸಲಾಗುತ್ತದೆ. ಈ ಟ್ಯಾಗ್, ಸಾಧನದ ಜೊತೆ ಸಂಪರ್ಕ ಸಾಧಿಸುವ ಮೂಲಕ ಹಣವನ್ನು ಪಾವತಿಯನ್ನು ಮಾಡುತ್ತದೆ. ಇದರಿಂದಾಗಿ ವಾಹನವನ್ನು ಟೋಲ್‌ನಲ್ಲಿ ನಿಲ್ಲಿಸದೆ, ಪ್ರಯಾಣಿಸಬಹುದಾದ ಅನುಕೂಲತೆಯನ್ನು ಪಡೆದುಕೊಳ್ಳಲಿದೆ.

ವಾಹನ ಮಾರಾಟಗಾರ ಫಾಸ್ಟ್‌ಟ್ಯಾಗ್ ಅಳವಡಿಸದೇ ಇದ್ದಾರೆ ಏನ್ ಮಾಡಬೇಕು ? ವಾಹನ ತಯಾರಕ ಸಂಸ್ಥೆಯು ವಾಹನಗಳುನ್ನು ವಿಂಡ್‌ಸ್ಕ್ರೀನ್ ಇಲ್ಲದೆ, ಕೇವಲ ಚಾರ್ಸಿ ಇರುವ ವಾಹನವನ್ನು ಮಾರಾಟ ಮಾಡಿದರೆ ಸಾಧನವನ್ನು ನೋಂದಣಿಯಾಗುವ ಮುನ್ನ ಸ್ವತಃ ವಾಹನದ ಮಾಲೀಕ ವಿಂಡ್‌ಸ್ಕ್ರೀನ್ ಮೇಲೆ ಅಳವಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


ಡಿಸೆಂಬರ್ 1ರಿಂದ ಫಾಸ್ಟ್‌ಟ್ಯಾಗ್ ಜಾರಿಗೆ ತರುವ ನಿರ್ಧಾರ ಮೆಚ್ಚುವಂತದ್ದು, ಎಷ್ಟೋ ಭಾರಿ ಕೇವಲ ಟೋಲ್ ಶುಲ್ಕ ಕಟ್ಟಲು ವಾಹನ ಸವಾರರು 15 ರಿಂದ 20 ನಿಮಿಷದಷ್ಟು ಸಮಯ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಫಾಸ್ಟ್‌ಟ್ಯಾಗ್ ನಿರ್ಧಾರ ಟೋಲ್‌ಗಳಲ್ಲಿ ಆಗುವಂತಹ ಟ್ರಾಫಿಕ್ ಕಡಿಮೆಗೊಳಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • ಸುದ್ದಿ

    ಕೃಷ್ಣ ಜನ್ಮಾಷ್ಠಮಿಯಂದು ನವಿಲು ಗರಿಯನ್ನು ನಿಮ್ಮ ಮನೆಯ ಈ ಭಾಗದಲ್ಲಿಡಿ..ಅದೃಷ್ಟವಂತರಾಗಿ….!

    ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…

  • ವ್ಯಕ್ತಿ ವಿಶೇಷಣ

    ಸ್ವತಂತ್ರ ಭಾರತದ ಪ್ರಪ್ರಥಮ ಮತದಾರನ ಬಗ್ಗೆ ನಿಮಗೆಷ್ಟು ಗೊತ್ತು..?ಇಲ್ಲಿಯವರೆಗೂ ತಪ್ಪದೆ ಮತದಾನ ಮಾಡಿರುವ ಇವರ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್‌ ಶರಣ್‌ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.