ಹಣ ಕಾಸು

ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

371

ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

2018ರ ಜನವರಿ 1ರಿಂದ ಮುಂದಿನ ಎರಡು ವರ್ಷಗಳ ಕಾಲ ಡೆಬಿಟ್‌ ಕಾರ್ಡ್‌, ಭೀಮ್‌ ಯುಪಿಐ ಮತ್ತು ಎಇಪಿಎಸ್‌ ಮೂಲಕ ನಡೆಯುವ  2,000 ರೂ. ವರೆಗಿನ ವ್ಯವಹಾರಗಳ ಶುಲ್ಕ ವೆಚ್ಚವನ್ನು ಸರಕಾರವೇ ಭರಿಸಲಿದೆ ಮತ್ತು ಬ್ಯಾಂಕುಗಳಿಗೆ ಅದನ್ನು ಮರುಪಾವತಿಸಲಿದೆ. ಈ ಮಹತ್ವದ ನಿರ್ಧಾರವನ್ನು ಇಂದು ಕೇಂದ್ರ ಸಚಿವ ಸಂಪುಟ ಕೈಗೊಂಡಿತು.


ದೇಶಾದ್ಯಂತ ಆನ್ ಲೈನ್ ವಹಿವಾಟು ಹೆಚ್ಚುತ್ತಿದ್ದು, ಇದಕ್ಕೆ ಉತ್ತೇಜನ ನೀಡುವ ಸಲುವಾಗಿ ಹಣಕಾಸು ಇಲಾಖೆ ಈ ತೀರ್ಮಾನ ಕೈಗೊಂಡಿದ್ದು, ಡಿಸೆಂಬರ್ ತ್ರೈಮಾಸಿಕದಲ್ಲಿ ಭೀಮ್ ವಹಿವಾಟಿನಲ್ಲಿ ಶೇ.86 ರಷ್ಟು ಹೆಚ್ಚಾಗಿದೆ ಎಂದು ಹಣಕಾಸು ಇಲಾಖೆ ಕಾರ್ಯದರ್ಶಿ ರಾಜೀವ್ ಕುಮಾರ್ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

 

ಆನ್ ಲೈನ್ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ 2 ಸಾವಿರ ರೂ.ವರೆಗಿನ ವಹಿವಾಟಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲವೆನ್ನಲಾಗಿದ್ದು, ಇದರಿಂದ ಗ್ರಾಹಕರು ಹಾಗೂ ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ.

ಇನ್ನು ಮುಂದೆ ವರ್ಷಕ್ಕೆ 20 ಲಕ್ಷ ರೂ. ವಹಿವಾಟು ನಡೆಸುವ ಸಣ್ಣ ವ್ಯಾಪಾರಿಗಳು ಪಾಯಿಂಟ್‌ ಆಫ್ ಸೇಲ್‌ ಮಶೀನ್‌ನಲ್ಲಿ ನಡೆಸುವ ಹಣಕಾಸು ವ್ಯವಹಾರಕ್ಕೆ ಶೇ.0.40 ಎಂಡಿಆರ್‌   ಶುಲ್ಕವನ್ನು ವಿಧಿಸಲಾಗುವುದು ಮತ್ತು ಇದರ ಗರಿಷ್ಠ ಮಿತಿಯನ್ನು ತಲಾ ವ್ಯವಹಾರದ ಮೇಲೆ 200 ರೂ.ಗೆ ನಿಗದಿಸಲಾಗಿದೆ ಎಂದು ಹೊಸ ಅಧಿಸೂಚನೆ ತಿಳಿಸಿದೆ.

ವರ್ಷಕ್ಕೆ 20 ಲಕ್ಷ ಮೀರಿ ವಹಿವಾಟು ನಡೆಸುವ ಮಧ್ಯಮ ಮಟ್ಟದ ವ್ಯಾಪಾರಿಗಳಿಗೆ ತಲಾ 1,000 ರೂ. ವಹಿವಾಟಿನ ಮೇಲೆ ಶೇ.0.90 ಎಂಡಿಆರ್‌ ಶುಲ್ಕವಿದೆ. ಕ್ಯೂಆರ್‌ ಕೋಡ್‌ ಮೂಲಕ ವ್ಯವಹರಿಸಿದಲ್ಲಿ ಶೇ.0.80 ಎಂಡಿಆರ್‌ ಅನ್ವಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

    ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ

  • ಜ್ಯೋತಿಷ್ಯ

    ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

    ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….