ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

2018ರ ಜನವರಿ 1ರಿಂದ ಮುಂದಿನ ಎರಡು ವರ್ಷಗಳ ಕಾಲ ಡೆಬಿಟ್ ಕಾರ್ಡ್, ಭೀಮ್ ಯುಪಿಐ ಮತ್ತು ಎಇಪಿಎಸ್ ಮೂಲಕ ನಡೆಯುವ 2,000 ರೂ. ವರೆಗಿನ ವ್ಯವಹಾರಗಳ ಶುಲ್ಕ ವೆಚ್ಚವನ್ನು ಸರಕಾರವೇ ಭರಿಸಲಿದೆ ಮತ್ತು ಬ್ಯಾಂಕುಗಳಿಗೆ ಅದನ್ನು ಮರುಪಾವತಿಸಲಿದೆ. ಈ ಮಹತ್ವದ ನಿರ್ಧಾರವನ್ನು ಇಂದು ಕೇಂದ್ರ ಸಚಿವ ಸಂಪುಟ ಕೈಗೊಂಡಿತು.

ದೇಶಾದ್ಯಂತ ಆನ್ ಲೈನ್ ವಹಿವಾಟು ಹೆಚ್ಚುತ್ತಿದ್ದು, ಇದಕ್ಕೆ ಉತ್ತೇಜನ ನೀಡುವ ಸಲುವಾಗಿ ಹಣಕಾಸು ಇಲಾಖೆ ಈ ತೀರ್ಮಾನ ಕೈಗೊಂಡಿದ್ದು, ಡಿಸೆಂಬರ್ ತ್ರೈಮಾಸಿಕದಲ್ಲಿ ಭೀಮ್ ವಹಿವಾಟಿನಲ್ಲಿ ಶೇ.86 ರಷ್ಟು ಹೆಚ್ಚಾಗಿದೆ ಎಂದು ಹಣಕಾಸು ಇಲಾಖೆ ಕಾರ್ಯದರ್ಶಿ ರಾಜೀವ್ ಕುಮಾರ್ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಆನ್ ಲೈನ್ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ 2 ಸಾವಿರ ರೂ.ವರೆಗಿನ ವಹಿವಾಟಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲವೆನ್ನಲಾಗಿದ್ದು, ಇದರಿಂದ ಗ್ರಾಹಕರು ಹಾಗೂ ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ.

ಇನ್ನು ಮುಂದೆ ವರ್ಷಕ್ಕೆ 20 ಲಕ್ಷ ರೂ. ವಹಿವಾಟು ನಡೆಸುವ ಸಣ್ಣ ವ್ಯಾಪಾರಿಗಳು ಪಾಯಿಂಟ್ ಆಫ್ ಸೇಲ್ ಮಶೀನ್ನಲ್ಲಿ ನಡೆಸುವ ಹಣಕಾಸು ವ್ಯವಹಾರಕ್ಕೆ ಶೇ.0.40 ಎಂಡಿಆರ್ ಶುಲ್ಕವನ್ನು ವಿಧಿಸಲಾಗುವುದು ಮತ್ತು ಇದರ ಗರಿಷ್ಠ ಮಿತಿಯನ್ನು ತಲಾ ವ್ಯವಹಾರದ ಮೇಲೆ 200 ರೂ.ಗೆ ನಿಗದಿಸಲಾಗಿದೆ ಎಂದು ಹೊಸ ಅಧಿಸೂಚನೆ ತಿಳಿಸಿದೆ.

ವರ್ಷಕ್ಕೆ 20 ಲಕ್ಷ ಮೀರಿ ವಹಿವಾಟು ನಡೆಸುವ ಮಧ್ಯಮ ಮಟ್ಟದ ವ್ಯಾಪಾರಿಗಳಿಗೆ ತಲಾ 1,000 ರೂ. ವಹಿವಾಟಿನ ಮೇಲೆ ಶೇ.0.90 ಎಂಡಿಆರ್ ಶುಲ್ಕವಿದೆ. ಕ್ಯೂಆರ್ ಕೋಡ್ ಮೂಲಕ ವ್ಯವಹರಿಸಿದಲ್ಲಿ ಶೇ.0.80 ಎಂಡಿಆರ್ ಅನ್ವಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ