ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!

ಹೌದು, ಶಾಕ್ ಆಗ್ಬೇಡಿ.!ಇದು ನಿಜ.ಅಮೆರಿಕಾದ ಜಾಯ್ ಎಂಬ ಯುವತಿ ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾದುವಸಳುವಾಗಿ, ಬಟ್ಟೆ ಹಾಕಿಕೊಳ್ಳದೆ, ತನ್ನ ಇಡೀ ದೇಹದ ಮೇಲೆಲ್ಲಾ ಬಟ್ಟೆ ಹಾಕಿರುವ ತರ ಬಣ್ಣ ಹಾಕಿಸಿಕೊಂಡು ಹೋಗಿದ್ದಾಳೆ.

ಅಮೆರಿಕದ ಪೇಂಟಿಂಗ್ ಕಲಾವಿದೆ ಜೆನ್ ಸೀಡಲ್ ಈ ಪೇಟಿಂಗ್ ಮಾಡಿದ್ದು,ತೇಟ್ ಬಟ್ಟೆ ಹಾಕಿದನ್ತಯೇ ಕಂಡುಬಂದಿದೆ.ಯಾರೊಬ್ಬರು ಈ ಯುವತಿಯನ್ನು ನೋಡಿದ ತಕ್ಷಣ ನಗ್ನವಾಗಿದ್ದಾರೆ ಎಂದು ಕಂಡುಹಿಡಿಯಲು ಸಾಧ್ಯವಿಲ್ಲ ಹಾಗೆ ಅವರು ಪೇಂಟಿಂಗ್ ಮಾಡಿದ್ದಾರೆ. ಇದಕ್ಕಾಗಿ ಅವರು 2 ಗಂಟೆ ಸಮಯವನ್ನು ತೆಗೆದುಕೊಂಡಿದ್ದಾರೆ.

ಪೇಂಟಿಂಗ್ ಮುಗಿದ ನಂತರ, ತನ್ನ ಪ್ರಿಯತಮನನ್ನು ಭೇಟಿ ಮಾಡಲು ಜಾಯ್ ಮಾಲ್’ಗೆ ಜೆರಿಕಿನ್ ಒಂದು ಧರಿಸಿಕೊಂಡು ಹೋದರು.ಅಲ್ಲಿ ತನ್ನ ಗೆಳೆಯನನ್ನು ಭೇಟಿ ಮಾಡಿ,ಅವನ ಕೈ ನಿಂದಲೇ ತನ್ನ ಜೆರಿಕಿನ್ ತೆಗೆಸಿಕೊಂದಿದ್ದಾಳೆ.

ಆದರೂ ಜಾಯ್ ಗೆಳೆಯನಿಗೆ ತನ್ನ ಹುಡುಗಿ ನಗ್ನ ವಾಗಿದ್ದಾಳೆ ಎಂದು ಅನ್ನಿಸಲೇ ಇಲ್ಲ.ಅದರ ಬದಲು ನಿನ್ನ ಡ್ರೆಸ್ ತುಂಬಾ ಚೆನಾಗಿದೆ ಎಂಬ ಕಾಂಪ್ಲಿಮೆಂಟ್ ಕೊಟ್ಟಿದ್ದಾನೆ.ಹೀಗೆ ಮಾಲ್ ಸುಮಾರು ಸಮಯ ಇಬ್ಬರು ಕಳೆದಿದ್ದಾರೆ.ಆದರೂ ಸಹ ತನ್ನ ಗೆಳೆಯನಿಗಾಗಲಿ ಅಥವಾ ಮಾಲ್’ನಲ್ಲಿರುವ ಜನರಿಗಾಗಲೀ ಅಸಲಿ ವಿಷಯ ಗೊತ್ತಾಗಲೇ ಇಲ್ಲ.ಈ ಎಲ್ಲಾ ಪ್ರಸಂಗಗಳನ್ನು ಜಾಯ ತನ್ನ ಗೆಳೆಯರೊಬ್ಬರಿಂದ ವಿಡಿಯೋ ಮಾಡಿಸಿದ್ದಾಳೆ.

ಹೀಗೆ ಮಾಲ್’ನಲ್ಲಿ ಸ್ನ್ಯಾಕ್ಸ್ ಜೊತೆಗೆ ಕಾಫಿಯನ್ನು ಸವಿಯುತ್ತ ಇಬ್ಬರೂ ಮಾಲ್’ನಲ್ಲಿ ಕಾಲ ಕಳೆದಿದ್ದಾರೆ.ಎಲ್ಲಾ ಮುಗಿದ ನಂತರ ಮನೆಗೆ ಹೊರ ಬಂದಾಗ ಮಳೆ ಬರುತಿತ್ತು. ಮಲೆ ಬರುತ್ತಿದೆ ಅಂದಮೇಲೆ ಬಣ್ಣದ ಕತೆ ಏನಾಗುತ್ತೆ ಅಂತ ಗೊತ್ತೇ ಇದೆಯಲ್ಲಾ…ಇದನ್ನು ಯೋಚಿಸಿದ ಸತ್ಯ ತನ್ನ ಗೆಳೆಯನಿಗೆ ತಿಳಿಯುವ ಮೊದಲೇ ತಾನು ಬಟ್ಟೆ ತೊಡದೆ ನಗ್ನವಾಗಿ ದೇಹಕ್ಕೆಲ್ಲಾ ಪೇಂಟ್ ಹಾಕಿಸಿಕೊಂಡು ಬಂದಿದ್ದೇನೆ ಎಂದು ಹೇಳಿದ್ದಾಳೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.