ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಹೌದು, ಶಾಕ್ ಆಗ್ಬೇಡಿ.!ಇದು ನಿಜ.ಅಮೆರಿಕಾದ ಜಾಯ್ ಎಂಬ ಯುವತಿ ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾದುವಸಳುವಾಗಿ, ಬಟ್ಟೆ ಹಾಕಿಕೊಳ್ಳದೆ, ತನ್ನ ಇಡೀ ದೇಹದ ಮೇಲೆಲ್ಲಾ ಬಟ್ಟೆ ಹಾಕಿರುವ ತರ ಬಣ್ಣ ಹಾಕಿಸಿಕೊಂಡು ಹೋಗಿದ್ದಾಳೆ.
ಅಮೆರಿಕದ ಪೇಂಟಿಂಗ್ ಕಲಾವಿದೆ ಜೆನ್ ಸೀಡಲ್ ಈ ಪೇಟಿಂಗ್ ಮಾಡಿದ್ದು,ತೇಟ್ ಬಟ್ಟೆ ಹಾಕಿದನ್ತಯೇ ಕಂಡುಬಂದಿದೆ.ಯಾರೊಬ್ಬರು ಈ ಯುವತಿಯನ್ನು ನೋಡಿದ ತಕ್ಷಣ ನಗ್ನವಾಗಿದ್ದಾರೆ ಎಂದು ಕಂಡುಹಿಡಿಯಲು ಸಾಧ್ಯವಿಲ್ಲ ಹಾಗೆ ಅವರು ಪೇಂಟಿಂಗ್ ಮಾಡಿದ್ದಾರೆ. ಇದಕ್ಕಾಗಿ ಅವರು 2 ಗಂಟೆ ಸಮಯವನ್ನು ತೆಗೆದುಕೊಂಡಿದ್ದಾರೆ.
ಪೇಂಟಿಂಗ್ ಮುಗಿದ ನಂತರ, ತನ್ನ ಪ್ರಿಯತಮನನ್ನು ಭೇಟಿ ಮಾಡಲು ಜಾಯ್ ಮಾಲ್’ಗೆ ಜೆರಿಕಿನ್ ಒಂದು ಧರಿಸಿಕೊಂಡು ಹೋದರು.ಅಲ್ಲಿ ತನ್ನ ಗೆಳೆಯನನ್ನು ಭೇಟಿ ಮಾಡಿ,ಅವನ ಕೈ ನಿಂದಲೇ ತನ್ನ ಜೆರಿಕಿನ್ ತೆಗೆಸಿಕೊಂದಿದ್ದಾಳೆ.
ಆದರೂ ಜಾಯ್ ಗೆಳೆಯನಿಗೆ ತನ್ನ ಹುಡುಗಿ ನಗ್ನ ವಾಗಿದ್ದಾಳೆ ಎಂದು ಅನ್ನಿಸಲೇ ಇಲ್ಲ.ಅದರ ಬದಲು ನಿನ್ನ ಡ್ರೆಸ್ ತುಂಬಾ ಚೆನಾಗಿದೆ ಎಂಬ ಕಾಂಪ್ಲಿಮೆಂಟ್ ಕೊಟ್ಟಿದ್ದಾನೆ.ಹೀಗೆ ಮಾಲ್ ಸುಮಾರು ಸಮಯ ಇಬ್ಬರು ಕಳೆದಿದ್ದಾರೆ.ಆದರೂ ಸಹ ತನ್ನ ಗೆಳೆಯನಿಗಾಗಲಿ ಅಥವಾ ಮಾಲ್’ನಲ್ಲಿರುವ ಜನರಿಗಾಗಲೀ ಅಸಲಿ ವಿಷಯ ಗೊತ್ತಾಗಲೇ ಇಲ್ಲ.ಈ ಎಲ್ಲಾ ಪ್ರಸಂಗಗಳನ್ನು ಜಾಯ ತನ್ನ ಗೆಳೆಯರೊಬ್ಬರಿಂದ ವಿಡಿಯೋ ಮಾಡಿಸಿದ್ದಾಳೆ.
ಹೀಗೆ ಮಾಲ್’ನಲ್ಲಿ ಸ್ನ್ಯಾಕ್ಸ್ ಜೊತೆಗೆ ಕಾಫಿಯನ್ನು ಸವಿಯುತ್ತ ಇಬ್ಬರೂ ಮಾಲ್’ನಲ್ಲಿ ಕಾಲ ಕಳೆದಿದ್ದಾರೆ.ಎಲ್ಲಾ ಮುಗಿದ ನಂತರ ಮನೆಗೆ ಹೊರ ಬಂದಾಗ ಮಳೆ ಬರುತಿತ್ತು. ಮಲೆ ಬರುತ್ತಿದೆ ಅಂದಮೇಲೆ ಬಣ್ಣದ ಕತೆ ಏನಾಗುತ್ತೆ ಅಂತ ಗೊತ್ತೇ ಇದೆಯಲ್ಲಾ…ಇದನ್ನು ಯೋಚಿಸಿದ ಸತ್ಯ ತನ್ನ ಗೆಳೆಯನಿಗೆ ತಿಳಿಯುವ ಮೊದಲೇ ತಾನು ಬಟ್ಟೆ ತೊಡದೆ ನಗ್ನವಾಗಿ ದೇಹಕ್ಕೆಲ್ಲಾ ಪೇಂಟ್ ಹಾಕಿಸಿಕೊಂಡು ಬಂದಿದ್ದೇನೆ ಎಂದು ಹೇಳಿದ್ದಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…