ಸುದ್ದಿ

ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ..!ಈ ವಿಚಿತ್ರ ಜೀವಿಯ ಬಗ್ಗೆ, ವಿಶ್ವದಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ…

280

ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

ಈ ಜೀವಂತ ಪಳೆಯುಳಿಕೆ ಟೈರನ್ನೋಸರಸ್ ರೆಕ್ಸ್ ಹಾಗೂ ಟ್ರೈಸೆರಟಾಪ್ಸ್ ಇದ್ದಂತಹ ಕಾಲದ್ದಾಗಿರಬೇಕು ಹಾಗೂ ೮೦ ಲಕ್ಷ ವರ್ಷದ ಹಳೆಯದ್ದಾಗಿರಬೇಕೆಂದು ಅಂದಾಜಿಸಲಾಗಿದೆ.

ಯುರೋಪಿಯನ್ ಯೂನಿಯನ್ ಪ್ರಾಜೆಕ್ಟ್ ಸಂಶೋಧಕರು ಈ ಹಾವಿನಂತಿರುವ ಗಂಡು ತಿಮಿಂಗಿಲವನ್ನು ಅಲ್ಗಾರ್ವೇ ತೀರದಲ್ಲಿ ಈ ಬೇಸಿಗೆಯಲ್ಲಿ ಪತ್ತೆ ಹಚ್ಚಿದ್ದರು. ಈ ಜೀವಿ ಉದ್ದ, ಸಪೂರವಾಗಿದ್ದು ಹಾವಿನಂತಹ ದೇಹಾಕೃತಿ ಹೊಂದಿದೆ ಹಾಗೂ ೧.೫ ಮೀಟರ್ ಉದ್ದವಿದೆ.

ಈ ಜೀವಿಯನ್ನು ’ಖ್ಲಾಮಿಡೊಸೆಲಖಸ್ ಎಂಗುನಿಯಸ್’ ಎಂದು ಹೆಸರಿಸಲಾಗಿದ್ದು ಅದರ 3೦೦ ಹಲ್ಲುಗಳು 25 ಸಾಲುಗಳಲ್ಲಿ ಫ್ರಿಲ್ ಮಾದರಿ ಜೋಡಿಸಲ್ಪಟ್ಟಿವೆ. ಈ ತಿಮಿಂಗಿಲಕ್ಕೆ ಆರು ಜತೆ ಗಿಲ್ ಅಥವಾ ಶ್ವಾಸಾಂಗವಿದ್ದು ಅದರ ಅಂಚುಗಳು ನೆರಿಗೆಯಾಕಾರದಲ್ಲಿವೆ. ಸಾಗರ ತಳದಲ್ಲಿ ಸಾಕಷ್ಟು ಪೋಷಕಾಂಶಗಳು ದೊರೆಯದೆ ಈ ಜೀವಿ ಬೆಳೆದಿಲ್ಲವೆನ್ನಲಾಗಿದೆ.

ಪೋರ್ಚುಗೀಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸೀ ಎಂಡ್ ಎಟ್ಮಾಸ್ಫಿಯರ್ ಈ ಜೀವಿಯನ್ನು ‘ಲಿವಿಂಗ್ ಫಾಸ್ಸಿಲ್’ ಎಂಉ ಬಣ್ಣಿಸಿದೆ. ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲೆಂಡಿನಲ್ಲಿ ಇತ್ತೀಚೆಗೆ ಪತ್ತೆ ಹಚ್ಚಲಾದ ತಿಮಿಂಗಿಲಗಳ ಪಟ್ಟಿಗೆ ಇದು ಸೇರಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • ಕಾನೂನು

    10ರೂ ನಾಣ್ಯವನ್ನು, ಅಂಗಡಿಯವ ಮುಲಾಜಿಲ್ಲದೆ ತಿರಸ್ಕರಿಸಿದಕ್ಕೆ, ಅವನಿಗಾದ ಶಿಕ್ಷೆ ಏನು ಗೊತ್ತಾ..?

    ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…