ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.
ಜಮ್ವಾ ರಾಮಗಢ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ನಾರಾಯಣ ಮೀನಾ ಅವರ ಪುತ್ರ ರಾಮ್ ಕಿಷನ್ ಗೆ ಗ್ರೇಡ್ 4ರ ಸರ್ಕಾರಿ ನೌಕರಿ ದೊರೆತಿದೆ. 18,008 ಅಭ್ಯರ್ಥಿಗಳ ಪೈಕಿ 18 ಜನರಿಗೆ ಉದ್ಯೋಗ ದೊರೆತಿದ್ದು, ಅವರಲ್ಲಿ ಶಾಸಕರ ಪುತ್ರ ರಾಮ್ ಕಿಷನ್ ಕೂಡ ಒಬ್ಬರು.
ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.
ಆದ್ರೆ ಈ ಆರೋಪಗಳನ್ನು ಶಾಸಕ ಮೀನಾ ತಳ್ಳಿಹಾಕಿದ್ದಾರೆ. ತಮ್ಮ ಪುತ್ರ ಮೆಟ್ರಿಕ್ ಪಾಸು ಮಾಡಿದ್ದು, ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆದಿಲ್ಲ ಅಂತಾ ಹೇಳಿದ್ದಾರೆ. ರಾಜಕೀಯ ಎಲ್ಲರಿಗೂ ಆಗಿಬರುವುದಿಲ್ಲ, ಹಾಗಾಗಿ ಮಗ ಕೂಡ ರಾಜಕಾರಣಿಯಾಗಬೇಕೆಂದು ಬಯಸುವುದಿಲ್ಲ ಅಂತಾನೂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…