ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.
ಜಮ್ವಾ ರಾಮಗಢ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ನಾರಾಯಣ ಮೀನಾ ಅವರ ಪುತ್ರ ರಾಮ್ ಕಿಷನ್ ಗೆ ಗ್ರೇಡ್ 4ರ ಸರ್ಕಾರಿ ನೌಕರಿ ದೊರೆತಿದೆ. 18,008 ಅಭ್ಯರ್ಥಿಗಳ ಪೈಕಿ 18 ಜನರಿಗೆ ಉದ್ಯೋಗ ದೊರೆತಿದ್ದು, ಅವರಲ್ಲಿ ಶಾಸಕರ ಪುತ್ರ ರಾಮ್ ಕಿಷನ್ ಕೂಡ ಒಬ್ಬರು.
ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.
ಆದ್ರೆ ಈ ಆರೋಪಗಳನ್ನು ಶಾಸಕ ಮೀನಾ ತಳ್ಳಿಹಾಕಿದ್ದಾರೆ. ತಮ್ಮ ಪುತ್ರ ಮೆಟ್ರಿಕ್ ಪಾಸು ಮಾಡಿದ್ದು, ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆದಿಲ್ಲ ಅಂತಾ ಹೇಳಿದ್ದಾರೆ. ರಾಜಕೀಯ ಎಲ್ಲರಿಗೂ ಆಗಿಬರುವುದಿಲ್ಲ, ಹಾಗಾಗಿ ಮಗ ಕೂಡ ರಾಜಕಾರಣಿಯಾಗಬೇಕೆಂದು ಬಯಸುವುದಿಲ್ಲ ಅಂತಾನೂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…