ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.

ಜಮ್ವಾ ರಾಮಗಢ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ನಾರಾಯಣ ಮೀನಾ ಅವರ ಪುತ್ರ ರಾಮ್ ಕಿಷನ್ ಗೆ ಗ್ರೇಡ್ 4ರ ಸರ್ಕಾರಿ ನೌಕರಿ ದೊರೆತಿದೆ. 18,008 ಅಭ್ಯರ್ಥಿಗಳ ಪೈಕಿ 18 ಜನರಿಗೆ ಉದ್ಯೋಗ ದೊರೆತಿದ್ದು, ಅವರಲ್ಲಿ ಶಾಸಕರ ಪುತ್ರ ರಾಮ್ ಕಿಷನ್ ಕೂಡ ಒಬ್ಬರು.

ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.

ಆದ್ರೆ ಈ ಆರೋಪಗಳನ್ನು ಶಾಸಕ ಮೀನಾ ತಳ್ಳಿಹಾಕಿದ್ದಾರೆ. ತಮ್ಮ ಪುತ್ರ ಮೆಟ್ರಿಕ್ ಪಾಸು ಮಾಡಿದ್ದು, ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆದಿಲ್ಲ ಅಂತಾ ಹೇಳಿದ್ದಾರೆ. ರಾಜಕೀಯ ಎಲ್ಲರಿಗೂ ಆಗಿಬರುವುದಿಲ್ಲ, ಹಾಗಾಗಿ ಮಗ ಕೂಡ ರಾಜಕಾರಣಿಯಾಗಬೇಕೆಂದು ಬಯಸುವುದಿಲ್ಲ ಅಂತಾನೂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.