ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.

ಜಮ್ವಾ ರಾಮಗಢ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ನಾರಾಯಣ ಮೀನಾ ಅವರ ಪುತ್ರ ರಾಮ್ ಕಿಷನ್ ಗೆ ಗ್ರೇಡ್ 4ರ ಸರ್ಕಾರಿ ನೌಕರಿ ದೊರೆತಿದೆ. 18,008 ಅಭ್ಯರ್ಥಿಗಳ ಪೈಕಿ 18 ಜನರಿಗೆ ಉದ್ಯೋಗ ದೊರೆತಿದ್ದು, ಅವರಲ್ಲಿ ಶಾಸಕರ ಪುತ್ರ ರಾಮ್ ಕಿಷನ್ ಕೂಡ ಒಬ್ಬರು.

ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.

ಆದ್ರೆ ಈ ಆರೋಪಗಳನ್ನು ಶಾಸಕ ಮೀನಾ ತಳ್ಳಿಹಾಕಿದ್ದಾರೆ. ತಮ್ಮ ಪುತ್ರ ಮೆಟ್ರಿಕ್ ಪಾಸು ಮಾಡಿದ್ದು, ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆದಿಲ್ಲ ಅಂತಾ ಹೇಳಿದ್ದಾರೆ. ರಾಜಕೀಯ ಎಲ್ಲರಿಗೂ ಆಗಿಬರುವುದಿಲ್ಲ, ಹಾಗಾಗಿ ಮಗ ಕೂಡ ರಾಜಕಾರಣಿಯಾಗಬೇಕೆಂದು ಬಯಸುವುದಿಲ್ಲ ಅಂತಾನೂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…