ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.

ಜಮ್ವಾ ರಾಮಗಢ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ನಾರಾಯಣ ಮೀನಾ ಅವರ ಪುತ್ರ ರಾಮ್ ಕಿಷನ್ ಗೆ ಗ್ರೇಡ್ 4ರ ಸರ್ಕಾರಿ ನೌಕರಿ ದೊರೆತಿದೆ. 18,008 ಅಭ್ಯರ್ಥಿಗಳ ಪೈಕಿ 18 ಜನರಿಗೆ ಉದ್ಯೋಗ ದೊರೆತಿದ್ದು, ಅವರಲ್ಲಿ ಶಾಸಕರ ಪುತ್ರ ರಾಮ್ ಕಿಷನ್ ಕೂಡ ಒಬ್ಬರು.

ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.

ಆದ್ರೆ ಈ ಆರೋಪಗಳನ್ನು ಶಾಸಕ ಮೀನಾ ತಳ್ಳಿಹಾಕಿದ್ದಾರೆ. ತಮ್ಮ ಪುತ್ರ ಮೆಟ್ರಿಕ್ ಪಾಸು ಮಾಡಿದ್ದು, ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆದಿಲ್ಲ ಅಂತಾ ಹೇಳಿದ್ದಾರೆ. ರಾಜಕೀಯ ಎಲ್ಲರಿಗೂ ಆಗಿಬರುವುದಿಲ್ಲ, ಹಾಗಾಗಿ ಮಗ ಕೂಡ ರಾಜಕಾರಣಿಯಾಗಬೇಕೆಂದು ಬಯಸುವುದಿಲ್ಲ ಅಂತಾನೂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….