ಉಪಯುಕ್ತ ಮಾಹಿತಿ, ರಾಜಕೀಯ

ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

248

ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ.

ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ. ಪ್ರಜೆಗಳು ಸಾಯುತ್ತಿದ್ದರೂ ತಲೆ ಕೆಡಿಸಿಕೊಳ್ಳದೆ ಅದೇ ಮಾತುಗಳನ್ನಾಡುತ್ತವೆ.ಆಫ್ರಿಕಾ ದೇಶ ಇದಕ್ಕೆ ಭಿನ್ನ.ತನ್ನ ಪ್ರಜೆಗಳ ಸಂಕ್ಷೇಮಕ್ಕೇ ನಮ್ಮ ಆಧ್ಯತೆ.

‘ಸಿಯೆರ್ರಾ ಲಿಯೋನ್’ಒಂದು ಕಾಲದಲ್ಲಿ ಘರ್ಷಣೆಗಳಿಂದ ಕುಗ್ಗಿಹೋದ ದೇಶ. ಆದರೆ ಆದೀಗ ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಳ್ಳುತ್ತಿದೆ. ತನ್ನ ದೃಷ್ಟಿಯನ್ನು ತನ್ನ ಪ್ರಜೆಗಳ ಸಂಕ್ಷೇಮದ ಮೇಲೆ ಕೇಂದ್ರೀಕರಿಸಿದೆ.

ವಿವಿಧ ಸಂಕ್ಷೇಮ ಯೋಜನೆಗಳಿಗಾಗಿ ಹಣದ ಅವಶ್ಯಕತೆ ಬಂದಿತು. ಇದಕ್ಕಾಗಿ ಒಂದು ಸಂಚಲನಾತ್ಮಕ ನಿರ್ಣಯವನ್ನು ತೆಗೆದುಕೊಂಡಿತು. ಮೊದಲ ಬಾರಿಗೆ ತನ್ನ ದೇಶದಲ್ಲಿ ದೊರೆತ ವಜ್ರವನ್ನು ಮಾರಿತು .ಇದರಿಂದ 40 ಕೋಟಿ ರೂಪಾಯಿಗಳು ಬಂದವು.

ವಿಶ್ವದಲ್ಲೇ ಅತೀ ದೊಡ್ಡದೆನಿಸಿಕೊಂಡ ವಜ್ರಗಳಲ್ಲಿ ಒಂದಾಗಿರುವ ‘ ಪೀಸ್ ಡೈಮಂಡ್ ‘( ಶಾಂತಿ ವಜ್ರ) ಅನ್ನು ಬ್ರಿಟನ್ ದೇಶದ ಕುಬೇರನೆಂದೇ ಹೆಸರು ವಾಸಿಯಾಗಿರುವ ‘ಲಾರೆನ್ಸ್ ಗ್ರಾಫ್ ‘ ಕೊಂಡು ಕೊಂಡರು. 709 ಕ್ಯಾರೆಟ್ ತೂಕದ ಈ ವಜ್ರವನ್ನು ಇಂಟರ್ ನ್ಯಾಶನಲ್ ಡೈಮಂಡ್ ಟ್ರೇಡಿಂಗ್ ನೆಟ್ ವರ್ಕ್ ರಾಪ್ಪೋರ್ಟ್ ಗ್ರೂಪ್ ನ್ಯೂಯಾರ್ಕ್ ನಲ್ಲಿ ಬಹಿರಂಗವಾಗಿ ಹರಾಜು ಹಾಕಿತು.

‘ಸಿಯೆರ್ರಾ ಲಿಯೋನ್’ ಒಂದು ವಜ್ರವನ್ನು ಹರಾಜು ಮೂಲಕ ಮಾರಾಟ ಮಾಡಿರುವುದು ಇದೇ ಮೊದಲು. ಸರಕಾರವೇ ಮಾರಿಬಿಟ್ಟರೆ… ವಜ್ರಗಳ ಸ್ಮಗ್ಲಿಂಗ್ ಇರುವುದಿಲ್ಲವೆಂದು ಆ ದೇಶದ ನೇತಾರರು ಹೇಳುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

    ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…