ಉಪಯುಕ್ತ ಮಾಹಿತಿ, ರಾಜಕೀಯ

ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

252

ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ.

ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ. ಪ್ರಜೆಗಳು ಸಾಯುತ್ತಿದ್ದರೂ ತಲೆ ಕೆಡಿಸಿಕೊಳ್ಳದೆ ಅದೇ ಮಾತುಗಳನ್ನಾಡುತ್ತವೆ.ಆಫ್ರಿಕಾ ದೇಶ ಇದಕ್ಕೆ ಭಿನ್ನ.ತನ್ನ ಪ್ರಜೆಗಳ ಸಂಕ್ಷೇಮಕ್ಕೇ ನಮ್ಮ ಆಧ್ಯತೆ.

‘ಸಿಯೆರ್ರಾ ಲಿಯೋನ್’ಒಂದು ಕಾಲದಲ್ಲಿ ಘರ್ಷಣೆಗಳಿಂದ ಕುಗ್ಗಿಹೋದ ದೇಶ. ಆದರೆ ಆದೀಗ ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಳ್ಳುತ್ತಿದೆ. ತನ್ನ ದೃಷ್ಟಿಯನ್ನು ತನ್ನ ಪ್ರಜೆಗಳ ಸಂಕ್ಷೇಮದ ಮೇಲೆ ಕೇಂದ್ರೀಕರಿಸಿದೆ.

ವಿವಿಧ ಸಂಕ್ಷೇಮ ಯೋಜನೆಗಳಿಗಾಗಿ ಹಣದ ಅವಶ್ಯಕತೆ ಬಂದಿತು. ಇದಕ್ಕಾಗಿ ಒಂದು ಸಂಚಲನಾತ್ಮಕ ನಿರ್ಣಯವನ್ನು ತೆಗೆದುಕೊಂಡಿತು. ಮೊದಲ ಬಾರಿಗೆ ತನ್ನ ದೇಶದಲ್ಲಿ ದೊರೆತ ವಜ್ರವನ್ನು ಮಾರಿತು .ಇದರಿಂದ 40 ಕೋಟಿ ರೂಪಾಯಿಗಳು ಬಂದವು.

ವಿಶ್ವದಲ್ಲೇ ಅತೀ ದೊಡ್ಡದೆನಿಸಿಕೊಂಡ ವಜ್ರಗಳಲ್ಲಿ ಒಂದಾಗಿರುವ ‘ ಪೀಸ್ ಡೈಮಂಡ್ ‘( ಶಾಂತಿ ವಜ್ರ) ಅನ್ನು ಬ್ರಿಟನ್ ದೇಶದ ಕುಬೇರನೆಂದೇ ಹೆಸರು ವಾಸಿಯಾಗಿರುವ ‘ಲಾರೆನ್ಸ್ ಗ್ರಾಫ್ ‘ ಕೊಂಡು ಕೊಂಡರು. 709 ಕ್ಯಾರೆಟ್ ತೂಕದ ಈ ವಜ್ರವನ್ನು ಇಂಟರ್ ನ್ಯಾಶನಲ್ ಡೈಮಂಡ್ ಟ್ರೇಡಿಂಗ್ ನೆಟ್ ವರ್ಕ್ ರಾಪ್ಪೋರ್ಟ್ ಗ್ರೂಪ್ ನ್ಯೂಯಾರ್ಕ್ ನಲ್ಲಿ ಬಹಿರಂಗವಾಗಿ ಹರಾಜು ಹಾಕಿತು.

‘ಸಿಯೆರ್ರಾ ಲಿಯೋನ್’ ಒಂದು ವಜ್ರವನ್ನು ಹರಾಜು ಮೂಲಕ ಮಾರಾಟ ಮಾಡಿರುವುದು ಇದೇ ಮೊದಲು. ಸರಕಾರವೇ ಮಾರಿಬಿಟ್ಟರೆ… ವಜ್ರಗಳ ಸ್ಮಗ್ಲಿಂಗ್ ಇರುವುದಿಲ್ಲವೆಂದು ಆ ದೇಶದ ನೇತಾರರು ಹೇಳುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ಸಿನಿಮಾ

    ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…

  • ಸುದ್ದಿ

    BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

    ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ತಂತ್ರಜ್ಞಾನ

    ವಾಟ್ಸ್ಆಫ್ ಗ್ರೂಪ್ ನಲ್ಲಿ ಯಾರನ್ನಾದರು ಟ್ಯಾಗ್ ಮಾಡಬೇಕೇ…? ತಿಳಿಯಲು ಈ ಲೇಖನ ಓದಿ..

    ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?