ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು.

ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ.
ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ ಮೊದಲು ಪುರುಷನ ದೇಹದ ಮೇಲ್ಭಾಗವನ್ನು ಗಮನಿಸುತ್ತಾಳಂತೆ. ಆದ್ರೆ ಪುರುಷರ ಗಮನ ಮಾತ್ರ ಮಹಿಳೆಯರ ಸ್ತನ, ಸೊಂಟ ಮತ್ತು ಹಿಪ್ಸ್ ಮೇಲಿರುತ್ತದೆ.

ಒಬ್ಬಳನ್ನು ಪ್ರೀತಿಸುತ್ತಿದ್ರೂ ಅಥವಾ ಮದುವೆಯಾಗಿದ್ರೂ ಪರಸ್ತ್ರೀ ಕಡೆಗೆ ಕಣ್ಣು ಹಾಯಿಸುವ ಅಭ್ಯಾಸ ಪುರುಷರಲ್ಲೇ ಹೆಚ್ಚಾಗಿರುತ್ತದೆ. ಪರಪುರುಷನ ಕಡೆಗೆ ಆಸೆಗಣ್ಣಿನಿಂದ ನೋಡುವ ಮಹಿಳೆಯರ ಸಂಖ್ಯೆ ಕಡಿಮೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಯಾರು ಇಂತಹ ಆಕರ್ಷಣೆಗೆ ಒಳಗಾಗುವುದಿಲ್ವೋ ಅವರೇ ಜೀವನದಲ್ಲಿ ಹೆಚ್ಚು ಖುಷಿಯಾಗಿ, ತೃಪ್ತಿಯಿಂದ ಇರುತ್ತಾರಂತೆ. ಆಕರ್ಷಣೆ ಸಹಜ, ಆದ್ರೆ ಅದು ನಿಮ್ಮ ಸಂಬಂಧಕ್ಕೆ ಕುತ್ತು ತರುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಅತ್ತಿತ್ತ ಕಣ್ಣು ಹಾಯಿಸದೇ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…