ಸುದ್ದಿ

ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

688

ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ.

ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ.

ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ ರೀತಿ ಕಣ್ಣೀರಿಟ್ಟಿದ್ದು, ಅವರು ಐದು ಮತ ಗಳಿಸಿದ್ದಕ್ಕಿಂತ ಹೆಚ್ಚಾಗಿ ತಮ್ಮ ಮನೆಯಲ್ಲಿ ಒಂಬತ್ತು ಮಂದಿ ಮತದಾರರಿದ್ದು, ಅವರೂ ಕೂಡ ಮತ ಹಾಕಿಲ್ಲವೆಂಬುದು ಈ ಅಭ್ಯರ್ಥಿಯ ದುಃಖಕ್ಕೆ ಕಾರಣವಾಗಿದೆ. ಇದರ ಜೊತೆಗೆ ಅವರು ವಿದ್ಯುನ್ಮಾನ ಮತಯಂತ್ರಗಳ ಮೇಲೂ ಅನುಮಾನ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ವಿದ್ಯಾರ್ಥಿಗಳು ಸೊಳ್ಳೆಗಳ ನಿಯಂತ್ರಣಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ..!ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…

  • ವಿಸ್ಮಯ ಜಗತ್ತು

    ಪುರುಷ ಪುಂಗವರಿಲ್ಲದ ಜಗತ್ತಿನ ಏಕೈಕ ಗ್ರಾಮ ಇದು.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….

  • ಸುದ್ದಿ

    ಈ ಕಿರಾತಕನೆ ನಮ್ಮ ಸೈನಿಕರನ್ನು ಕೊಂದವನು…ಇವನು ವಿಡಿಯೋದಲ್ಲಿ ಹೇಳಿದ್ದೇನು ಗೊತ್ತಾ?

    ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್​-ಇ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್​ ಅಲಿಯಾಸ್​ ವಕಾಸ್​ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…

  • ಸುದ್ದಿ

    ಮುಚ್ಚುವ ಅಂತದಲ್ಲಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ: ರಿಷಬ್ ದತ್ತು ಪಡೆದ ಶಾಲೆ ಈಗ ಹೇಗಿದೆ ಗೊತ್ತ..?

    ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…