ಹಣ ಕಾಸು

ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

181

ಜಗತ್ತಿನಲ್ಲಿ ಡಿಜಿಟಲ್ ಕ್ರಾಂತಿ ಏನೆಲ್ಲಾ ಪ್ರಭಾವ ಬೀರಿದೆಯೆಂದರೆ, ಆಟವಾಡುವ ಮಕ್ಕಳು ಕೂಡ ಕೋಟಿಗಳ ಅಧಿಪತಿಗಳಾಗಿದ್ದಾರೆ ಎಂದರೆ ನೀವು ನಂಬಲೇಬೇಕು.ಇದಕ್ಕೆ ವಯಸ್ಸಿನ ಮಿತಿಯಿಲ್ಲ, ವಿಧ್ಯಾಭ್ಯಾಸದ ಅವಶ್ಯಕತೆಯಿಲ್ಲ, ಎಲ್ಲಾ ಅವರವರ ಬುದ್ದಿವಂತಿಕೆಯ ಮೇಲೆ ನಡೆಯುತ್ತದೆ.

ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

ಹೌದು, ಈ ಬಾಲಕನ ಹೆಸರು ರಯಾನ್. ಅವನು ತಾನು ಆಟವಾಡುವ ವಿಡಿಯೋಗಳನ್ನು ಯುಟ್ಯೂಬ್ನಲ್ಲಿ ಹಾಕುತ್ತಲೇ ಸುಮಾರು 70 ಕೋಟಿ ರೂ. ಸಂಪಾದನೆ ಮಾಡಿದ್ದಾನೆ.

ರಿಯಾನ್ ಟಾಯ್ಸ್ ರಿವ್ಯೂ’ ಎಂಬ ಯುಟ್ಯೂಬ್ ಚಾನೆಲ್ ಹೊಂದಿದ್ದಾನೆ. 2017ರಲ್ಲಿ ಈ ಯುಟ್ಯೂಬ್ ಚಾನೆಲ್ ನಿಂದ ಸುಮಾರು 11 ಮಿಲಿಯನ್ ಡಾಲರ್ ಹಣ ಗಳಿಸಿದ್ದಾನೆ. ಫೋರ್ಬ್ಸ್ ಪಟ್ಟಿ ಮಾಡಿರೋ ಅತಿ ಹೆಚ್ಚು ಹಣ ಗಳಿಸಿರೋ ಯುಟ್ಯೂಬ್ ಸೆಲೆಬ್ರಿಟಿಗಳಲ್ಲಿ ಇವನೂ ಒಬ್ಬ.

ಫೋರ್ಬ್ಸ್ ನ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ರಯಾನ್ 8 ನೇ ಸ್ಥಾನದಲ್ಲಿದ್ದಾನೆ. ಯೂಟ್ಯೂಬ್‍ನಲ್ಲಿ “ರಯಾನ್ ಟಾಯ್ಸ್ ರಿವೀವ್” ಚಾನೆಲ್ ನನ್ನು ಈತನ ಪೋಷಕರು ಆರಂಭಿಸಿದ್ದು, ಹಲವಾರು ಟಾಯ್ಸ್ ಗಳ ವಿಮರ್ಶೆ ಮಾಡಿ ಅದರ ವಿಡಿಯೋಗಳನ್ನು ಯೂಟ್ಯೂಬ್‍ಗೆ ಅಪ್ಲೋಡ್ ಮಾಡಲಾಗಿದೆ.

ಈ ಬಾಲಕನಿಗೆ ಕಾರ್‍ಗಳು, ರೈಲುಗಳು, ಥಾಮಸ್ ಅಂಡ್ ಫ್ರೆಂಡ್ಸ್, ಲೀಗೋ, ಸೂಪರ್‍ಹೀರೋಸ್, ಡಿಸ್ನಿ ಆಟಿಕೆ ಇತ್ಯಾದಿಗಳನ್ನು ತುಂಬಾ ಪ್ರೀತಿಸುತ್ತಾನೆ. ಜೊತೆಗೆ ಕುಟುಂಬದ ಮೋಜು, ಸಾಹಸಗಳನ್ನು ಇಷ್ಟಪಟ್ಟಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳಿಗಾಗಿ ಮೋಜು ಮತ್ತು ಸುಲಭವಾದ ವಿಜ್ಞಾನ ಪ್ರಯೋಗಳನ್ನು ಮಾಡುತ್ತಾನೆ.

‘2015ರ ಮಾರ್ಚ್ ನಲ್ಲಿ ಈ ಚಾನೆಲ್ ಆರಂಭಿಸಲಾಗಿತ್ತು. ಆಗ ರಯಾನ್ ಗೆ ಕೇವಲ ನಾಲ್ಕು ವರ್ಷ. ಜುಲೈನಲ್ಲಿ ಈತನ ವಿಡಿಯೋ ಒಂದು ವೈರಲ್ ಆಗಿತ್ತು. ಆಗಿನಿಂದ್ಲೂ ರಯಾನ್ ಯುಟ್ಯೂಬ್ ಸ್ಟಾರ್ ಆಗಿಬಿಟ್ಟಿದ್ದಾನೆ. ಇವನ ಹೆತ್ತವರೇ ವಿಡಿಯೋಗಳನ್ನು ಮಾಡಿ ಪೋಸ್ಟ್ ಮಾಡುತ್ತಾರೆ. ಇವನ ಚಾನೆಲ್ ಗೆ 10 ಮಿಲಿಯನ್ ಚಂದಾದಾರರಿದ್ದಾರೆ.ಅವನು ಅಪ್ಲೋಡ್ ಮಾಡಿದ ಡಜನ್ಸ್ ವಿಡಿಯೋಗಳನ್ನು ಸುಮಾರು 1,600 ಕೋಟಿ (16 ಬಿಲಿಯನ್) ಬಾರಿ ವೀಕ್ಷಣೆ ಮಾಡಲಾಗಿದೆ.

ಈಗ ಈ ಕುಟುಂಬ “ರಯಾನ್ ಫ್ಯಾಮಿಲಿ ರಿವೀವ್” ಎಂಬ ಎರಡನೇ ಚಾನೆಲ್ ಪ್ರಾರಂಭಿಸಿದ್ದಾರೆ. ಇದು ಕುಟುಂಬದ ಪ್ರತಿದಿನ ಸಾಹಸ ಮತ್ತು ರಯಾನ್ ಸಹೋದರಿಯರಾದ ಎಮ್ಮಾ ಮತ್ತು ಕೇಟ್ ಅವರ ಮೇಲೆ ಕೇಂದ್ರಿಕರಿಸಲಾಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಚಾನೆಲ್ ಸಬ್ಸ್ ಸ್ಕ್ರೈಬ್ ಮಾಡಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…

  • ಸುದ್ದಿ

    ಚಳಿಗಾಲದಲ್ಲಿ ಚರ್ಮದ ಕಾಳಜಿಯನ್ನು ಎಂದಿಗೂ ನಿರ್ಲಕ್ಷಿಸಬಾರದು,ಯಾಕೆ ಗೊತ್ತಾ,?

    ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ  ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…

  • ಆರೋಗ್ಯ

    ಅರಿಶಿನದಲ್ಲಿದೆ ಆ್ಯಂಟಿಬಯೋಟಿಕ್ ನಿಮಗೆಗೊತ್ತಾ..?ತಿಳಿಯಲು ಓದಿ…

    ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.