News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಹಣ ಕಾಸು

ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

184

ಜಗತ್ತಿನಲ್ಲಿ ಡಿಜಿಟಲ್ ಕ್ರಾಂತಿ ಏನೆಲ್ಲಾ ಪ್ರಭಾವ ಬೀರಿದೆಯೆಂದರೆ, ಆಟವಾಡುವ ಮಕ್ಕಳು ಕೂಡ ಕೋಟಿಗಳ ಅಧಿಪತಿಗಳಾಗಿದ್ದಾರೆ ಎಂದರೆ ನೀವು ನಂಬಲೇಬೇಕು.ಇದಕ್ಕೆ ವಯಸ್ಸಿನ ಮಿತಿಯಿಲ್ಲ, ವಿಧ್ಯಾಭ್ಯಾಸದ ಅವಶ್ಯಕತೆಯಿಲ್ಲ, ಎಲ್ಲಾ ಅವರವರ ಬುದ್ದಿವಂತಿಕೆಯ ಮೇಲೆ ನಡೆಯುತ್ತದೆ.

ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

ಹೌದು, ಈ ಬಾಲಕನ ಹೆಸರು ರಯಾನ್. ಅವನು ತಾನು ಆಟವಾಡುವ ವಿಡಿಯೋಗಳನ್ನು ಯುಟ್ಯೂಬ್ನಲ್ಲಿ ಹಾಕುತ್ತಲೇ ಸುಮಾರು 70 ಕೋಟಿ ರೂ. ಸಂಪಾದನೆ ಮಾಡಿದ್ದಾನೆ.

ರಿಯಾನ್ ಟಾಯ್ಸ್ ರಿವ್ಯೂ’ ಎಂಬ ಯುಟ್ಯೂಬ್ ಚಾನೆಲ್ ಹೊಂದಿದ್ದಾನೆ. 2017ರಲ್ಲಿ ಈ ಯುಟ್ಯೂಬ್ ಚಾನೆಲ್ ನಿಂದ ಸುಮಾರು 11 ಮಿಲಿಯನ್ ಡಾಲರ್ ಹಣ ಗಳಿಸಿದ್ದಾನೆ. ಫೋರ್ಬ್ಸ್ ಪಟ್ಟಿ ಮಾಡಿರೋ ಅತಿ ಹೆಚ್ಚು ಹಣ ಗಳಿಸಿರೋ ಯುಟ್ಯೂಬ್ ಸೆಲೆಬ್ರಿಟಿಗಳಲ್ಲಿ ಇವನೂ ಒಬ್ಬ.

ಫೋರ್ಬ್ಸ್ ನ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ರಯಾನ್ 8 ನೇ ಸ್ಥಾನದಲ್ಲಿದ್ದಾನೆ. ಯೂಟ್ಯೂಬ್‍ನಲ್ಲಿ “ರಯಾನ್ ಟಾಯ್ಸ್ ರಿವೀವ್” ಚಾನೆಲ್ ನನ್ನು ಈತನ ಪೋಷಕರು ಆರಂಭಿಸಿದ್ದು, ಹಲವಾರು ಟಾಯ್ಸ್ ಗಳ ವಿಮರ್ಶೆ ಮಾಡಿ ಅದರ ವಿಡಿಯೋಗಳನ್ನು ಯೂಟ್ಯೂಬ್‍ಗೆ ಅಪ್ಲೋಡ್ ಮಾಡಲಾಗಿದೆ.

ಈ ಬಾಲಕನಿಗೆ ಕಾರ್‍ಗಳು, ರೈಲುಗಳು, ಥಾಮಸ್ ಅಂಡ್ ಫ್ರೆಂಡ್ಸ್, ಲೀಗೋ, ಸೂಪರ್‍ಹೀರೋಸ್, ಡಿಸ್ನಿ ಆಟಿಕೆ ಇತ್ಯಾದಿಗಳನ್ನು ತುಂಬಾ ಪ್ರೀತಿಸುತ್ತಾನೆ. ಜೊತೆಗೆ ಕುಟುಂಬದ ಮೋಜು, ಸಾಹಸಗಳನ್ನು ಇಷ್ಟಪಟ್ಟಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳಿಗಾಗಿ ಮೋಜು ಮತ್ತು ಸುಲಭವಾದ ವಿಜ್ಞಾನ ಪ್ರಯೋಗಳನ್ನು ಮಾಡುತ್ತಾನೆ.

‘2015ರ ಮಾರ್ಚ್ ನಲ್ಲಿ ಈ ಚಾನೆಲ್ ಆರಂಭಿಸಲಾಗಿತ್ತು. ಆಗ ರಯಾನ್ ಗೆ ಕೇವಲ ನಾಲ್ಕು ವರ್ಷ. ಜುಲೈನಲ್ಲಿ ಈತನ ವಿಡಿಯೋ ಒಂದು ವೈರಲ್ ಆಗಿತ್ತು. ಆಗಿನಿಂದ್ಲೂ ರಯಾನ್ ಯುಟ್ಯೂಬ್ ಸ್ಟಾರ್ ಆಗಿಬಿಟ್ಟಿದ್ದಾನೆ. ಇವನ ಹೆತ್ತವರೇ ವಿಡಿಯೋಗಳನ್ನು ಮಾಡಿ ಪೋಸ್ಟ್ ಮಾಡುತ್ತಾರೆ. ಇವನ ಚಾನೆಲ್ ಗೆ 10 ಮಿಲಿಯನ್ ಚಂದಾದಾರರಿದ್ದಾರೆ.ಅವನು ಅಪ್ಲೋಡ್ ಮಾಡಿದ ಡಜನ್ಸ್ ವಿಡಿಯೋಗಳನ್ನು ಸುಮಾರು 1,600 ಕೋಟಿ (16 ಬಿಲಿಯನ್) ಬಾರಿ ವೀಕ್ಷಣೆ ಮಾಡಲಾಗಿದೆ.

ಈಗ ಈ ಕುಟುಂಬ “ರಯಾನ್ ಫ್ಯಾಮಿಲಿ ರಿವೀವ್” ಎಂಬ ಎರಡನೇ ಚಾನೆಲ್ ಪ್ರಾರಂಭಿಸಿದ್ದಾರೆ. ಇದು ಕುಟುಂಬದ ಪ್ರತಿದಿನ ಸಾಹಸ ಮತ್ತು ರಯಾನ್ ಸಹೋದರಿಯರಾದ ಎಮ್ಮಾ ಮತ್ತು ಕೇಟ್ ಅವರ ಮೇಲೆ ಕೇಂದ್ರಿಕರಿಸಲಾಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಚಾನೆಲ್ ಸಬ್ಸ್ ಸ್ಕ್ರೈಬ್ ಮಾಡಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…

  • ಶ್ರದ್ಧಾಂಜಲಿ

    ಹಿರಿಯ ನಟಿ ಜಮುನಾ ನಿಧನ

    ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್​ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ….

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಇಂದಿನ ಅದೃಷ್ಟದ ಸಂಖ್ಯೆ ಯಾವುದು ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…