ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಡಿಜಿಟಲ್ ಕ್ರಾಂತಿ ಏನೆಲ್ಲಾ ಪ್ರಭಾವ ಬೀರಿದೆಯೆಂದರೆ, ಆಟವಾಡುವ ಮಕ್ಕಳು ಕೂಡ ಕೋಟಿಗಳ ಅಧಿಪತಿಗಳಾಗಿದ್ದಾರೆ ಎಂದರೆ ನೀವು ನಂಬಲೇಬೇಕು.ಇದಕ್ಕೆ ವಯಸ್ಸಿನ ಮಿತಿಯಿಲ್ಲ, ವಿಧ್ಯಾಭ್ಯಾಸದ ಅವಶ್ಯಕತೆಯಿಲ್ಲ, ಎಲ್ಲಾ ಅವರವರ ಬುದ್ದಿವಂತಿಕೆಯ ಮೇಲೆ ನಡೆಯುತ್ತದೆ.
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

ಹೌದು, ಈ ಬಾಲಕನ ಹೆಸರು ರಯಾನ್. ಅವನು ತಾನು ಆಟವಾಡುವ ವಿಡಿಯೋಗಳನ್ನು ಯುಟ್ಯೂಬ್ನಲ್ಲಿ ಹಾಕುತ್ತಲೇ ಸುಮಾರು 70 ಕೋಟಿ ರೂ. ಸಂಪಾದನೆ ಮಾಡಿದ್ದಾನೆ.
ರಿಯಾನ್ ಟಾಯ್ಸ್ ರಿವ್ಯೂ’ ಎಂಬ ಯುಟ್ಯೂಬ್ ಚಾನೆಲ್ ಹೊಂದಿದ್ದಾನೆ. 2017ರಲ್ಲಿ ಈ ಯುಟ್ಯೂಬ್ ಚಾನೆಲ್ ನಿಂದ ಸುಮಾರು 11 ಮಿಲಿಯನ್ ಡಾಲರ್ ಹಣ ಗಳಿಸಿದ್ದಾನೆ. ಫೋರ್ಬ್ಸ್ ಪಟ್ಟಿ ಮಾಡಿರೋ ಅತಿ ಹೆಚ್ಚು ಹಣ ಗಳಿಸಿರೋ ಯುಟ್ಯೂಬ್ ಸೆಲೆಬ್ರಿಟಿಗಳಲ್ಲಿ ಇವನೂ ಒಬ್ಬ.

ಫೋರ್ಬ್ಸ್ ನ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ರಯಾನ್ 8 ನೇ ಸ್ಥಾನದಲ್ಲಿದ್ದಾನೆ. ಯೂಟ್ಯೂಬ್ನಲ್ಲಿ “ರಯಾನ್ ಟಾಯ್ಸ್ ರಿವೀವ್” ಚಾನೆಲ್ ನನ್ನು ಈತನ ಪೋಷಕರು ಆರಂಭಿಸಿದ್ದು, ಹಲವಾರು ಟಾಯ್ಸ್ ಗಳ ವಿಮರ್ಶೆ ಮಾಡಿ ಅದರ ವಿಡಿಯೋಗಳನ್ನು ಯೂಟ್ಯೂಬ್ಗೆ ಅಪ್ಲೋಡ್ ಮಾಡಲಾಗಿದೆ.

ಈ ಬಾಲಕನಿಗೆ ಕಾರ್ಗಳು, ರೈಲುಗಳು, ಥಾಮಸ್ ಅಂಡ್ ಫ್ರೆಂಡ್ಸ್, ಲೀಗೋ, ಸೂಪರ್ಹೀರೋಸ್, ಡಿಸ್ನಿ ಆಟಿಕೆ ಇತ್ಯಾದಿಗಳನ್ನು ತುಂಬಾ ಪ್ರೀತಿಸುತ್ತಾನೆ. ಜೊತೆಗೆ ಕುಟುಂಬದ ಮೋಜು, ಸಾಹಸಗಳನ್ನು ಇಷ್ಟಪಟ್ಟಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳಿಗಾಗಿ ಮೋಜು ಮತ್ತು ಸುಲಭವಾದ ವಿಜ್ಞಾನ ಪ್ರಯೋಗಳನ್ನು ಮಾಡುತ್ತಾನೆ.

‘2015ರ ಮಾರ್ಚ್ ನಲ್ಲಿ ಈ ಚಾನೆಲ್ ಆರಂಭಿಸಲಾಗಿತ್ತು. ಆಗ ರಯಾನ್ ಗೆ ಕೇವಲ ನಾಲ್ಕು ವರ್ಷ. ಜುಲೈನಲ್ಲಿ ಈತನ ವಿಡಿಯೋ ಒಂದು ವೈರಲ್ ಆಗಿತ್ತು. ಆಗಿನಿಂದ್ಲೂ ರಯಾನ್ ಯುಟ್ಯೂಬ್ ಸ್ಟಾರ್ ಆಗಿಬಿಟ್ಟಿದ್ದಾನೆ. ಇವನ ಹೆತ್ತವರೇ ವಿಡಿಯೋಗಳನ್ನು ಮಾಡಿ ಪೋಸ್ಟ್ ಮಾಡುತ್ತಾರೆ. ಇವನ ಚಾನೆಲ್ ಗೆ 10 ಮಿಲಿಯನ್ ಚಂದಾದಾರರಿದ್ದಾರೆ.ಅವನು ಅಪ್ಲೋಡ್ ಮಾಡಿದ ಡಜನ್ಸ್ ವಿಡಿಯೋಗಳನ್ನು ಸುಮಾರು 1,600 ಕೋಟಿ (16 ಬಿಲಿಯನ್) ಬಾರಿ ವೀಕ್ಷಣೆ ಮಾಡಲಾಗಿದೆ.
ಈಗ ಈ ಕುಟುಂಬ “ರಯಾನ್ ಫ್ಯಾಮಿಲಿ ರಿವೀವ್” ಎಂಬ ಎರಡನೇ ಚಾನೆಲ್ ಪ್ರಾರಂಭಿಸಿದ್ದಾರೆ. ಇದು ಕುಟುಂಬದ ಪ್ರತಿದಿನ ಸಾಹಸ ಮತ್ತು ರಯಾನ್ ಸಹೋದರಿಯರಾದ ಎಮ್ಮಾ ಮತ್ತು ಕೇಟ್ ಅವರ ಮೇಲೆ ಕೇಂದ್ರಿಕರಿಸಲಾಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಚಾನೆಲ್ ಸಬ್ಸ್ ಸ್ಕ್ರೈಬ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ