ಹಣ ಕಾಸು

ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

182

ಜಗತ್ತಿನಲ್ಲಿ ಡಿಜಿಟಲ್ ಕ್ರಾಂತಿ ಏನೆಲ್ಲಾ ಪ್ರಭಾವ ಬೀರಿದೆಯೆಂದರೆ, ಆಟವಾಡುವ ಮಕ್ಕಳು ಕೂಡ ಕೋಟಿಗಳ ಅಧಿಪತಿಗಳಾಗಿದ್ದಾರೆ ಎಂದರೆ ನೀವು ನಂಬಲೇಬೇಕು.ಇದಕ್ಕೆ ವಯಸ್ಸಿನ ಮಿತಿಯಿಲ್ಲ, ವಿಧ್ಯಾಭ್ಯಾಸದ ಅವಶ್ಯಕತೆಯಿಲ್ಲ, ಎಲ್ಲಾ ಅವರವರ ಬುದ್ದಿವಂತಿಕೆಯ ಮೇಲೆ ನಡೆಯುತ್ತದೆ.

ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

ಹೌದು, ಈ ಬಾಲಕನ ಹೆಸರು ರಯಾನ್. ಅವನು ತಾನು ಆಟವಾಡುವ ವಿಡಿಯೋಗಳನ್ನು ಯುಟ್ಯೂಬ್ನಲ್ಲಿ ಹಾಕುತ್ತಲೇ ಸುಮಾರು 70 ಕೋಟಿ ರೂ. ಸಂಪಾದನೆ ಮಾಡಿದ್ದಾನೆ.

ರಿಯಾನ್ ಟಾಯ್ಸ್ ರಿವ್ಯೂ’ ಎಂಬ ಯುಟ್ಯೂಬ್ ಚಾನೆಲ್ ಹೊಂದಿದ್ದಾನೆ. 2017ರಲ್ಲಿ ಈ ಯುಟ್ಯೂಬ್ ಚಾನೆಲ್ ನಿಂದ ಸುಮಾರು 11 ಮಿಲಿಯನ್ ಡಾಲರ್ ಹಣ ಗಳಿಸಿದ್ದಾನೆ. ಫೋರ್ಬ್ಸ್ ಪಟ್ಟಿ ಮಾಡಿರೋ ಅತಿ ಹೆಚ್ಚು ಹಣ ಗಳಿಸಿರೋ ಯುಟ್ಯೂಬ್ ಸೆಲೆಬ್ರಿಟಿಗಳಲ್ಲಿ ಇವನೂ ಒಬ್ಬ.

ಫೋರ್ಬ್ಸ್ ನ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ರಯಾನ್ 8 ನೇ ಸ್ಥಾನದಲ್ಲಿದ್ದಾನೆ. ಯೂಟ್ಯೂಬ್‍ನಲ್ಲಿ “ರಯಾನ್ ಟಾಯ್ಸ್ ರಿವೀವ್” ಚಾನೆಲ್ ನನ್ನು ಈತನ ಪೋಷಕರು ಆರಂಭಿಸಿದ್ದು, ಹಲವಾರು ಟಾಯ್ಸ್ ಗಳ ವಿಮರ್ಶೆ ಮಾಡಿ ಅದರ ವಿಡಿಯೋಗಳನ್ನು ಯೂಟ್ಯೂಬ್‍ಗೆ ಅಪ್ಲೋಡ್ ಮಾಡಲಾಗಿದೆ.

ಈ ಬಾಲಕನಿಗೆ ಕಾರ್‍ಗಳು, ರೈಲುಗಳು, ಥಾಮಸ್ ಅಂಡ್ ಫ್ರೆಂಡ್ಸ್, ಲೀಗೋ, ಸೂಪರ್‍ಹೀರೋಸ್, ಡಿಸ್ನಿ ಆಟಿಕೆ ಇತ್ಯಾದಿಗಳನ್ನು ತುಂಬಾ ಪ್ರೀತಿಸುತ್ತಾನೆ. ಜೊತೆಗೆ ಕುಟುಂಬದ ಮೋಜು, ಸಾಹಸಗಳನ್ನು ಇಷ್ಟಪಟ್ಟಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳಿಗಾಗಿ ಮೋಜು ಮತ್ತು ಸುಲಭವಾದ ವಿಜ್ಞಾನ ಪ್ರಯೋಗಳನ್ನು ಮಾಡುತ್ತಾನೆ.

‘2015ರ ಮಾರ್ಚ್ ನಲ್ಲಿ ಈ ಚಾನೆಲ್ ಆರಂಭಿಸಲಾಗಿತ್ತು. ಆಗ ರಯಾನ್ ಗೆ ಕೇವಲ ನಾಲ್ಕು ವರ್ಷ. ಜುಲೈನಲ್ಲಿ ಈತನ ವಿಡಿಯೋ ಒಂದು ವೈರಲ್ ಆಗಿತ್ತು. ಆಗಿನಿಂದ್ಲೂ ರಯಾನ್ ಯುಟ್ಯೂಬ್ ಸ್ಟಾರ್ ಆಗಿಬಿಟ್ಟಿದ್ದಾನೆ. ಇವನ ಹೆತ್ತವರೇ ವಿಡಿಯೋಗಳನ್ನು ಮಾಡಿ ಪೋಸ್ಟ್ ಮಾಡುತ್ತಾರೆ. ಇವನ ಚಾನೆಲ್ ಗೆ 10 ಮಿಲಿಯನ್ ಚಂದಾದಾರರಿದ್ದಾರೆ.ಅವನು ಅಪ್ಲೋಡ್ ಮಾಡಿದ ಡಜನ್ಸ್ ವಿಡಿಯೋಗಳನ್ನು ಸುಮಾರು 1,600 ಕೋಟಿ (16 ಬಿಲಿಯನ್) ಬಾರಿ ವೀಕ್ಷಣೆ ಮಾಡಲಾಗಿದೆ.

ಈಗ ಈ ಕುಟುಂಬ “ರಯಾನ್ ಫ್ಯಾಮಿಲಿ ರಿವೀವ್” ಎಂಬ ಎರಡನೇ ಚಾನೆಲ್ ಪ್ರಾರಂಭಿಸಿದ್ದಾರೆ. ಇದು ಕುಟುಂಬದ ಪ್ರತಿದಿನ ಸಾಹಸ ಮತ್ತು ರಯಾನ್ ಸಹೋದರಿಯರಾದ ಎಮ್ಮಾ ಮತ್ತು ಕೇಟ್ ಅವರ ಮೇಲೆ ಕೇಂದ್ರಿಕರಿಸಲಾಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಚಾನೆಲ್ ಸಬ್ಸ್ ಸ್ಕ್ರೈಬ್ ಮಾಡಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

  • ಸುದ್ದಿ

    ‘ನಿಯಮ ಉಲ್ಲಂಗಿಸಲಿಲ್ಲ’ ‘ಯಾವುದೆ ವಿದೇಶೀಯ ಫಂಡ್ಸ್ ಪಡೆದಿಲ್ಲ’ ; ಇನ್ಫೋಸಿಸ್

    ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…