ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ.
ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ.
ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ ಭಾಷೆಗಳ ಚಿತ್ರಗಳ ಮೇಲೆ ಭಾರೀ ಪರಿಣಾಮವನ್ನು ಬೀರುತ್ತಿದೆ. ಚಿತ್ರ ತೆರೆ ಕಂಡ ಕೆಲವೇ ಗಂಟೆಗಳಲ್ಲಿ ಪೈರೇಟೆಡ್ ಚಿತ್ರ ಈ ರಾಕರ್ಸ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಾಗುತ್ತದೆ.
ತಮಿಳು ರಾಕರ್ಸ್ ಎಂಬ ವೆಬ್ ಸೈಟ್ ಪೈರಸಿ ಮಾಡುತ್ತಿದೆ ಎಂಬ ಆರೋಪದ ಮೇಲೆ ವೆಬ್ ಸೈಟ್ ಅನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಇನ್ನೊಂದು ಡೊಮೇನ್ ಮೂಲಕ ಮತ್ತೊಂದು ವೆಬ್ ಸೈಟ್ ಆರಂಭಿಸಿ ಅಲ್ಲಿ ಪೈರಸಿ ಮಾಡಲಾಗುತ್ತದೆ. ಹೀಗೆ ಹಲವು ವಿಧದಲ್ಲಿ ಪೈರಸಿ ಮಾಡಲಾಗುತ್ತಿದೆ.
ಅತ್ಯಂತ ಜನಪ್ರಿಯವಾಗಿರುವುದರಿಂದ ಜಾಹೀರಾತುಗಳ ಪ್ರಮಾಣ ಹೆಚ್ಚಾಗಿದ್ದು, ಲಕ್ಷಾಂತರ ರೂಪಾಯಿಯ ಆದಾಯ ಈ ತಮಿಳು ರಾಕರ್ಸ್ ಗೆ ಬರುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…