ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.
1. ಅಕ್ಷಯ್ ಕುಮಾರ್:-
ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.
ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.
2. ದೀಪಿಕಾ ಪಡುಕೋಣೆ:-
ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.
ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.
3. ಅಮಿರ್ ಖಾನ್:-
ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ ಒಬ್ರು.
ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು. ಈಗ ಸೂಪರ್ ಸ್ಟಾರ್ ಆಗಿದ್ದಾರೆ .
4. ಐಶ್ವರ್ಯ ರೈ:-
ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.
ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.
5. ಕಪಿಲ್ ದೇವ್:-
ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.
ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.
6. ಸಚಿನ್ ತೆಂಡೂಲ್ಕರ್:-
ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.
7. ಗೌತಮ್ ಅದಾನಿ:-
ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.
8. ಮೇರಿ ಕಾಮ್:-
ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…