ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.
1. ಅಕ್ಷಯ್ ಕುಮಾರ್:-
ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.

ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.
2. ದೀಪಿಕಾ ಪಡುಕೋಣೆ:-
ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.

ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.
3. ಅಮಿರ್ ಖಾನ್:-
ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ ಒಬ್ರು.

ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು. ಈಗ ಸೂಪರ್ ಸ್ಟಾರ್ ಆಗಿದ್ದಾರೆ .
4. ಐಶ್ವರ್ಯ ರೈ:-
ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.

ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.
5. ಕಪಿಲ್ ದೇವ್:-
ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.

ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.
6. ಸಚಿನ್ ತೆಂಡೂಲ್ಕರ್:-

ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.
7. ಗೌತಮ್ ಅದಾನಿ:-

ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.
8. ಮೇರಿ ಕಾಮ್:-

ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…