ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು.

ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು:
1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ.
2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು ಕಡಿಮೆ ಮಾಡಬಹುದು.
3). ಕೊಬ್ಬರಿ ಎಣ್ಣೆಗೆ ಲವಂಗದ ಎಣ್ಣೆ ಮಿಕ್ಸ್ ಮಾಡಿ ಹಣೆಗೆ ಮಸಾಜ್ ಮಾಡಿ ರಿಲ್ಯಾಕ್ಸ್ ಆಗಿ ಇದರಿಂದ ತಲೆನೋವು ಸುಲಭವಾಗಿ ಕಡಿಮೆಯಾಗುತ್ತಾದೆ.
4) ತುಳಸಿ ಎಲೆಯ ರಸವನ್ನು ಶ್ರೀಗಂಧದ ಪುಡಿ ಜತೆ ಕಲಸಿ ಹಣೆಯ ಮೇಲಿನ ಭಾಗಕ್ಕೆ ಹಚ್ಚಿಕೊಂಡು 1 ಗಂಟೆ ಬಿಡಬೇಕು ನಂತರ ಮುಖವನ್ನು ತೊಳೆಯುವುದರಿಂದ ತಲೆನೋವು ಮಂಗಮಾಯವಾಗುತ್ತಾದೆ.
5) ಶುಂಠಿ ಟೀ ಸೇವನೆ ಮಾಡುವುದರಿಂದ ತಲೆನೋವು ಕಡಿಮೆಯಾಗುತ್ತಾದೆ.

6) ಸಾಮಾನ್ಯವಾಗಿ ಬಾಳೆಹಣ್ಣು ತಿಂದು ನೀರು ಕುಡಿದರೆ ತಲೆನೋವು ಮಂಗಮಾಯವಾಗುತ್ತದೆ. ಆದರೆ ಈ ಟ್ರಿಕ್ ಎಲ್ಲ ಸಂದರ್ಭಗಳಲ್ಲೂ ಕೆಲಸಕ್ಕೆ ಬರೋಲ್ಲ ಕೆಲವರಿಗೆ ಮಾತ್ರ ಸರಿ ಹೊಂದುತ್ತದೆ.
7) ಬೆಳ್ಳುಳ್ಳಿ ಸೇವನೆ ಹೆಚ್ಚು ಮಾಡುವುದರಿಂದ ತಲೆನೋವು ಕಡಿಮೆಯಾಗುತ್ತಾದೆ.
8) ಬ್ಲಾಕ್ ಟೀ ಯಲ್ಲಿ ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ತಲೆನೋವಿಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಬಹುದು
9) ನೀವು ತಲೆನೋವಿನಿಂದ ಬಳಲುತ್ತಿದ್ದರೆ ಲವಂಗ ಮತ್ತು ಉಪ್ಪನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ತಲೆನೋವಿಗೆ ಪರಿಹಾರ ಕಾಣಬಹುದು.
10) ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ತಲೆನೋವಿಗೆ ಶುಂಠಿ ಕಾಫಿ ಅತ್ಯುತ್ತಮ ಮನೆಮದ್ದು. ಅದೇ ರೀತಿ ಇತರೆ ಸಮಯದಲ್ಲಿ ಉಂಟಾಗುವ ತಲೆನೋವಿಗೆ ಪರಿಹಾರವಾಗಿ ಶುಂಠಿ ಪೇಸ್ಟ್ ಅನ್ನು ಬಳಸಿಕೊಳ್ಳಬಹುದು. ಶುಂಠಿಯನ್ನು ಅರೆದು, ಅದನ್ನು ಸ್ವಲ್ಪ ನೀರಿನೊಂದಿಗೆ ಹಣೆಗೆ ಹಚ್ಚಿಕೊಳ್ಳುವುದರಿಂದ ತಲೆನೋವು ಕಡಿಮೆಯಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ತಲೆನೋವು ಎಂಬುದು ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಆಧುನಿಕ ಜೀವನ ಶೈಲಿ, ಕೆಲಸದ ಒತ್ತಡ ಮುಂತಾದ ಕಾರಣಗಳಿಂದ ತಲೆನೋವು ಕಾಣಿಸಿಕೊಳ್ಳುತ್ತದೆ. ಈ ರೀತಿಯ ತಲೆನೋವಿಗೆ ಪ್ರತಿನಿತ್ಯ ನಾವು ಬಳಸುವ ಅಡುಗೆ ಪದಾರ್ಥಗಳನ್ನು ಬಳಸಿ ಮೇಲಿನವುಗಳನ್ನು ಉಪಯೋಗಿಸಿಕೊಂಡು ಪರಿಹಾರ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…