ಸೌಂದರ್ಯ

ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

882

ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.

ಮೆಂತ್ಯ :-

ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.

ಮೊಸರು :-

ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.

ಬೀಟರೋಟ್ :-

ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.

ಕಡಲೆಹಿಟ್ಟು :-

ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.

ಅಲೋವೇರಾ ಜೆಲ್ :-

ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….

  • ಜ್ಯೋತಿಷ್ಯ

    ತಾಯಿ ಚಾಮುಂಡೇಶ್ವರಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…

  • ದೇವರು-ಧರ್ಮ

    ಸತ್ತವರನ್ನು ಹಿಂದೂ ಧರ್ಮದಲ್ಲಿ ದಹನ ಮಾಡುತ್ತಾರೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…