ವಿಸ್ಮಯ ಜಗತ್ತು

ತಲೆ ಇಲ್ಲದೆ ಜೀವಂತವಾಗಿ ಒಂದು ವಾರದಿಂದ ಓಡಾಡುತ್ತಿರುವ ಈ ಕೋಳಿ ವೈದ್ಯ ಲೋಕಕ್ಕೆ ಸವಾಲಾಗಿದೆ.!ತಿಳಿಯಲು ಈ ಲೇಖನ ಓದಿ…

805

ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ.

ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು ವಾರದಿಂದ ಬದುಕುತ್ತಿದೆ.

ಹೌದು, ತಲೆ ಇಲ್ಲದ ಕೋಳಿ ಒಂದು ವಾರದಿಂದ ಓಡಾಡುತ್ತಾ ಎಲ್ಲರ ಗಮನ ಸೆಳೆಯುತ್ತಿದೆ.ಥೈಲಾಂಡ್’ನ ರಚ್ಚಾರಿ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ..

ಈ ಕೋಳಿ ತಲೆ ಕಳೆದುಕೊಂಡು ಸುಮಾರು ಒಂದು ವಾರ ಕಳೆದಿದ್ದರೂ ಕೂಡ  ಜೀವಂತವಾಗಿದೆ. ಈ ಬಗ್ಗೆ ಇಂಟರ್ನೆಟ್’ನಲ್ಲಿ ಕೋಳಿಯ ಫೊಟೊ ಸಾಕಷ್ಟು ವೈರಲ್ ಆಗುತ್ತಿದೆ. ಇದು ವೈದ್ಯ  ಲೋಕವನ್ನೇ ತಲೆಕೆಳಗೆ ಮಾಡುವಂತೆ ಮಾಡಿದೆ.

ತಲೆ ಪ್ರತಿ ಜೀವಿಗೂ ಪ್ರಧಾನ ಅಂಗ. ಶರೀರಕ್ಕೆ ಆಧಾರವಾಗಿರುವ ದೇಹವೊಂದು ಇಲ್ಲದೇ ಕೋಳಿ ಬದುಕುತ್ತಿದೆ ಅಂದರೆ ಅದು ಪವಾಡವೇ ಸರಿ. ಕೋಳಿಯನ್ನು ಮಾಲಿಕರಿಂದ ದತ್ತು ಪಡೆದಿರುವ ವೈದ್ಯರು ಕೋಳಿಯ ಕುತ್ತಿಗೆಗೆ ಆಗಿರುವ ಗಾಯ ವಾಸಿಯಾಗಲು ಔಷಧವನ್ನು ಕೊಡಿಸುತ್ತಿದ್ದಾರೆ.. ಜೊತೆಗೆ ಕುತ್ತಿಗೆಯಲ್ಲಿರುವ ನಾಳಗಳ ಮೂಲಕ ಆಹಾರವನ್ನು ಕೊಡುತ್ತಿದ್ದಾರೆ..

 

ಆ ಕೋಳಿ ಬದುಕುವ ಕೊನೆ ದಿನದವರೆಗೂ ಪೋಷಿಸುವುದಾಗಿ ವೈದ್ಯರು ತಿಳಿಸಿದ್ದಾರೆ.ತಲೆ ಹೇಗೆ ಕತ್ತರಿಸಿ ಹೋಯಿತು ಎಂದು ತಿಳಿದು ಬಂದಿಲ್ಲ.. ಸ್ಥಳಿಯರು ಹೇಳುವ ಪ್ರಕಾರ ಯಾವುದೋ ಪ್ರಾಣಿ ಕಚ್ಚಿ ಕತ್ತರಿಸಿರಬಹುದು ಎನ್ನಲಾಗಿದೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • ಸುದ್ದಿ

    ಮೋದಿ ಸರಕಾರದಿಂದ ಕೊನೆಯ ಬಜೆಟ್..ಮಧ್ಯಮ ವರ್ಗಕ್ಕೆ ಬಂಪರ್ ಆಫರ್!ಈ ಬಜೆಟ್ ನಿಂದ ನಿಮಗೆಷ್ಟು ಲಾಭ..ಇಲ್ಲಿದೆ ಸಂಪೂರ್ಣ ಮಾಹಿತಿ…

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…

  • ಉಪಯುಕ್ತ ಮಾಹಿತಿ

    ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

    ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…

  • ದೇಶ-ವಿದೇಶ

    ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

    ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್