ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ.
ಸುದ್ದಿ ವಾಹಿನಿಯೊಂದಕ್ಕೆ ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅಪರ್ಣಾ ಲವಕುಮಾರ್ ನಾನು ಈ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ. ಮಾಹಿತಿ ನೀಡಿದ್ದರೆ ಇದನ್ನು ತಡೆಯುವ ಯತ್ನ ನಡೆಯುತ್ತಿತ್ತು ಕೂದಲು ಬೋಳಿಸುವುದು ದೊಡ್ಡ ವಿಷಯವೆಂದು ನನಗೆ ಹೀಗಾಗಿ ಸಲೂನ್ ಒಂದಕ್ಕೆ ತೆರಳಿ ಕೂದಲು ಕತ್ತರಿಸಿಕೊಂಡೆ. ಅನೇಕರು ಇದಕ್ಕೂ ಉತ್ತಮ ಕೆಲಸ ಮಾಡುತ್ತಾರೆ ಇತರರಿಗೆ ಆರ್ಥಿಕವಾಗಿ ಸಹಾಯ ಮಾಡುವಷ್ಟು ಸಬಲಳು ನಾನಲ್ಲ, ನನ್ನಿಂದಾಗುವ ಸಹಾಯವನ್ನು ನಾನು ಮಾಡಿದೆ’ ಎಂದಿದ್ದಾರೆ.
ಇನ್ನು ಕೂದಲು ಬೋಳಿಸಿದ್ದೇನೆ, ತನಗೆ ಕೂದಲಿಲ್ಲ ಎಂಬ ಬಗ್ಗೆ ಈ ಪೊಲೀಸ್ ಅಧಿಕಾರಿಗೆ ಬೇಸರವಿಲ್ಲ ಇಷ್ಟೇ ಅಲ್ಲದೇ, ಅಪರ್ಣಾ ಈ ಮೊದಲು ಕೂಡಾ ಕ್ಯಾನ್ಸರ್ ಪೀಡಿತರಿಗಾಗಿ ತಮ್ಮ ಕೂದಲನ್ನು ದಾನ ಮಾಡಿದ್ದಾರೆ ಆದರೆ ಈ ಬಾರಿ ಅವರು ಸಂಪೂರ್ಣವಾಗಿ ತಲೆ ಬೋಳಿಸಿಕೊಂಡಿದ್ದಾರೆ.
10 ವರ್ಷಗಳ ಹಿಂದೆಯೂ ಅಪರ್ಣಾ ಲವಕುಮಾರ್ ಕುಟುಂಬವೊಂದಕ್ಕೆ ಸಹಾಯ ಮಾಡುವ. ಸಲುವಾಗಿ ತನ್ನ ಮೂರು ಚಿನ್ನದ ಬಳೆಗಳನ್ನು ಮಾರಿ ಸದ್ದು ಮಾಡಿದ್ದರು. ಅಂದು ಆ ಕುಟುಂಬ ಆಸ್ಪತ್ರೆಯಲ್ಲಿ 60 ಸಾವಿರ ರೂಪಾಯಿ ಬಿಲ್ ಪಾವತಿಸಲಾಗದೆ ಪರದಾಡುತ್ತಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…