News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

63

ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. 

ಸುದ್ದಿ ವಾಹಿನಿಯೊಂದಕ್ಕೆ ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅಪರ್ಣಾ ಲವಕುಮಾರ್ ನಾನು ಈ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ. ಮಾಹಿತಿ ನೀಡಿದ್ದರೆ ಇದನ್ನು ತಡೆಯುವ ಯತ್ನ ನಡೆಯುತ್ತಿತ್ತು ಕೂದಲು ಬೋಳಿಸುವುದು ದೊಡ್ಡ ವಿಷಯವೆಂದು ನನಗೆ ಹೀಗಾಗಿ ಸಲೂನ್ ಒಂದಕ್ಕೆ ತೆರಳಿ ಕೂದಲು ಕತ್ತರಿಸಿಕೊಂಡೆ. ಅನೇಕರು ಇದಕ್ಕೂ ಉತ್ತಮ ಕೆಲಸ ಮಾಡುತ್ತಾರೆ ಇತರರಿಗೆ ಆರ್ಥಿಕವಾಗಿ ಸಹಾಯ ಮಾಡುವಷ್ಟು ಸಬಲಳು ನಾನಲ್ಲ, ನನ್ನಿಂದಾಗುವ ಸಹಾಯವನ್ನು ನಾನು ಮಾಡಿದೆ’ ಎಂದಿದ್ದಾರೆ.

ಇನ್ನು ಕೂದಲು ಬೋಳಿಸಿದ್ದೇನೆ, ತನಗೆ ಕೂದಲಿಲ್ಲ ಎಂಬ ಬಗ್ಗೆ ಈ ಪೊಲೀಸ್ ಅಧಿಕಾರಿಗೆ ಬೇಸರವಿಲ್ಲ ಇಷ್ಟೇ ಅಲ್ಲದೇ, ಅಪರ್ಣಾ ಈ ಮೊದಲು ಕೂಡಾ ಕ್ಯಾನ್ಸರ್ ಪೀಡಿತರಿಗಾಗಿ ತಮ್ಮ ಕೂದಲನ್ನು ದಾನ ಮಾಡಿದ್ದಾರೆ ಆದರೆ ಈ ಬಾರಿ ಅವರು ಸಂಪೂರ್ಣವಾಗಿ ತಲೆ ಬೋಳಿಸಿಕೊಂಡಿದ್ದಾರೆ. 

10 ವರ್ಷಗಳ ಹಿಂದೆಯೂ ಅಪರ್ಣಾ ಲವಕುಮಾರ್ ಕುಟುಂಬವೊಂದಕ್ಕೆ ಸಹಾಯ ಮಾಡುವ. ಸಲುವಾಗಿ ತನ್ನ ಮೂರು ಚಿನ್ನದ ಬಳೆಗಳನ್ನು ಮಾರಿ ಸದ್ದು ಮಾಡಿದ್ದರು. ಅಂದು ಆ ಕುಟುಂಬ ಆಸ್ಪತ್ರೆಯಲ್ಲಿ  60 ಸಾವಿರ ರೂಪಾಯಿ ಬಿಲ್ ಪಾವತಿಸಲಾಗದೆ ಪರದಾಡುತ್ತಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • Health

    ಸ್ಮಾರ್ಟ್‌ಫೋನ್‌ನಿಂದ ನಿಮ್ಮ ಸುಖ ನಿದ್ದೆಗೆ ತೊಂದರೆಯಾಗದಂತೆ ತಡೆಯುವುದು ಹೇಗೆ? ಇದನ್ನೊಮ್ಮೆ ಓದಿ..

    ಹಗಲಿಡಿ ಸ್ಮಾರ್ಟ್‌ ಫೋನ್‌ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್‌ ಫೋನ್‌ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್‌ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.  ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್‌ ಸ್ಕ್ರೀನ್‌ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…

  • bank

    ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

    ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಆಧ್ಯಾತ್ಮ

    ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

  • ಸಂಬಂಧ

    ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

    ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ