ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….