ವಿಚಿತ್ರ ಆದರೂ ಸತ್ಯ

ತಾಜ್ ಮಹಲ್ ನಿರ್ಮಾಣದ ಒಳಗಿರುವ ಸಮಾಧಿಗಳ ರಹಸ್ಯ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

577

ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್‌ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್‌‌ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್‌ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಇದ್ರಲ್ಲಿ ನಿಮ್ಮ ರಾಶಿಗಳು ಇವೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…