ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…