ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ