ಆರೋಗ್ಯ

ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

63

ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ ಮಟ್ಟದಲ್ಲಿ ವರದಿಯಾಗಿದೆ ಎಂದು ಎಲ್ಲರಿಗೂ ತಿಳಿದಿರುವ ವಿಷಯವೇ.

ಮಾಲ್‍ನಿಂದ ಹಿಡಿದು ಗಲ್ಲಿಗಲ್ಲಿಗಳಲ್ಲೂ ತಾಮ್ರದ ಮಾರಾಟ ತುಂಬಾ  ಜೋರಾಗಿಯೇ  ನಡೆಯುತ್ತಿದೆ. ಒಂದು ಲೀಟರ್ ನೀರು ಹಿಡಿಯುವ ತಾಮ್ರದ ಬಾಟೆಲ್‍ಗೆ ಕನಿಷ್ಠ ಅಂದರೂ 1300 ರೂ. ಆದರೂ ಕೊಡಲೇಬೇಕು. ಇಷ್ಟಾದರೂ ಆರೋಗ್ಯಕ್ಕೆ ಒಳ್ಳೆಯದು  ಎಂದು ಹೇಳಿ ಜನರು  ತಾಮ್ರದ ಮೇಲೆ ಹಣ ಹಾಕುತ್ತಿದ್ದಾರೆ. ರಾತ್ರಿಯಲ್ಲಿ ತಾಮ್ರದೊಳಗೆ ನೀರಿಟ್ಟು ಬೆಳಗ್ಗೆ ಕುಡಿದರೆ ಗ್ಲೋ ಬರುತ್ತೆ, ಆರೋಗ್ಯವಾಗಿರುತ್ತಾರೆ ಎಂದು ಹತ್ತು ಹಲವು ಕಾರಣಗಳಿಗೆ ಕಾಪರ್ ಫೇಮಸ್ ಆಗಿದೆ.

ಆಶ್ಚರ್ಯ ವೇನೆಂದರೆ   ರಾತ್ರಿಎಲ್ಲಾ  ತಾಮ್ರದ ಬಾಟಲಿನಲ್ಲಿ  ನೀರಿಟ್ಟು ಕುಡಿದರೆ ಕಾಯಿಲೆ ಬರಲಿದೆ. ಪೌಷ್ಠಿಕತೆಗೆ ಕಾಪರ್ ವರವೂ ಹೌದು, ವಿಷವೂ ಹೌದು. ರಾತ್ರಿಯಲ್ಲಿ ಕಾಪರಿನಲ್ಲಿ ನೀರಿಟ್ಟು ಬೆಳಗ್ಗೆ ಕುಡಿದರೆ ಶೇ. 4 ಸಾವಿರದಷ್ಟು ಕಾಪರ್ ಪ್ರಮಾಣ ಜಾಸ್ತಿಯಾಗಿರುತ್ತದೆ. ಆಗ ನೀರಿನಲ್ಲಿ ಕಾಪರ್ ಲಿಚ್ಚಿಂಗ್ ಆದಾಗ ಮೆಟಲ್ ಪ್ರಮಾಣ ಹೆಚ್ಚಾಗಿ ರಾತ್ರಿಯಿಂದ ಬೆಳಗ್ಗೆ ಆಗುವ ಬದಲಾವಣೆಗಳು ಲಿವರ್ ಡ್ಯಾಮೇಜ್ ಮಾಡುತ್ತದೆ. ಇದನ್ನು ವೀಲಸನ್ ಡಿಸೀಸ್ (ವಿಲ್ಸನ್ ರೋಗ) ಎಂದು ಕರೆಯುತ್ತಾರೆ.

ಒಂದು ದಿನಕ್ಕೆ ನಮ್ಮ ದೇಹಕ್ಕೆ 1.1 ಎಂ.ಜಿ ಮಾತ್ರ ತಾಮ್ರ ಸಾಕು. ಅನ್ನ ತಿಂದರು ಅದರಲ್ಲಿ ಕಾಪರ್ ಸಿಗಲಿದೆ. ಆದರೂ ತಾಮ್ರ ಬಳಸುತ್ತೇವೆ. ಕಾಪರ್ ವಿಷ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ. ಈ ಪ್ರಕಾರ ಆತ್ಮಹತ್ಯೆಗೆ ಹಲವೆಡೆ ಕಾಪರ್ ಸೆಲ್ ಫೈಡ್ ಕುಡಿಯುತ್ತಾರೆ, ಕುಡಿದರೆ ಸಾಯುತ್ತಾರೆ ಎಂಬ ಸತ್ಯ ರುಜುವತ್ತಾಗಿದೆ. ಹೀಗಾಗಿ ಕಾಪರ್ ಪ್ರಮಾಣ ದೇಹ ಸೇರಿದರೆ ಅಪಾಯವಾಗುತ್ತದೆ. ಕಾಪರ್ ಬಳಕೆಯ ಸೈಡ್ ಎಫೆಕ್ಟ್ ಗೊತ್ತಿರುವವರು, ವ್ಯಾಪಾರಿಗಳು, ಕಾಪರ್ ಬಗ್ಗೆ ಜಾಸ್ತಿ ಕೇಳಿದರೆ ಮಾತನಾಡಲು ಹಿಂದೇಟು ಹಾಕುತ್ತಾರೆ. ಇಷ್ಟಲ್ಲದೇ ಕಾಪರ್ ಎಂದರೆ ಮೆಟಲ್. ಪಿತ್ತಕೋಶಕ್ಕೆ ಹೋದ ಮೆಟಲ್ ಹೊರತರುವುದು ಕಷ್ಟವಾಗುತ್ತದೆ. ಆಗ ದೇಹದಲ್ಲಿ ಮೆಟಲ್ ಸಂಗ್ರಹವಾಗಿ ಕಾಯಿಲೆಗಳು ಉದ್ಭವವಾಗುತ್ತದೆ.

ಕಾಪರ್ ಬಳಸಲು ಒಂದು ಉಪಾಯವಿದೆ. ಕಾಪರ್ ನಲ್ಲಿ ನೀರು, ಹಾಲು ಏನ್ ಹಾಕಿದರೂ ತಕ್ಷಣ ಉಪಯೋಗಿಸಬೇಕು. ಆದರೆ ತಡ ಮಾಡಿದರೆ ಮೆಟಲ್ ಪ್ರಮಾಣ ಆಹಾರ ಸೇರುತ್ತದೆ. ಸೈಡ್ ಎಫೆಕ್ಟ್ ಶುರುವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…