ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ ಮಟ್ಟದಲ್ಲಿ ವರದಿಯಾಗಿದೆ ಎಂದು ಎಲ್ಲರಿಗೂ ತಿಳಿದಿರುವ ವಿಷಯವೇ.

ಮಾಲ್ನಿಂದ ಹಿಡಿದು ಗಲ್ಲಿಗಲ್ಲಿಗಳಲ್ಲೂ ತಾಮ್ರದ ಮಾರಾಟ ತುಂಬಾ ಜೋರಾಗಿಯೇ ನಡೆಯುತ್ತಿದೆ. ಒಂದು ಲೀಟರ್ ನೀರು ಹಿಡಿಯುವ ತಾಮ್ರದ ಬಾಟೆಲ್ಗೆ ಕನಿಷ್ಠ ಅಂದರೂ 1300 ರೂ. ಆದರೂ ಕೊಡಲೇಬೇಕು. ಇಷ್ಟಾದರೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿ ಜನರು ತಾಮ್ರದ ಮೇಲೆ ಹಣ ಹಾಕುತ್ತಿದ್ದಾರೆ. ರಾತ್ರಿಯಲ್ಲಿ ತಾಮ್ರದೊಳಗೆ ನೀರಿಟ್ಟು ಬೆಳಗ್ಗೆ ಕುಡಿದರೆ ಗ್ಲೋ ಬರುತ್ತೆ, ಆರೋಗ್ಯವಾಗಿರುತ್ತಾರೆ ಎಂದು ಹತ್ತು ಹಲವು ಕಾರಣಗಳಿಗೆ ಕಾಪರ್ ಫೇಮಸ್ ಆಗಿದೆ.

ಆಶ್ಚರ್ಯ ವೇನೆಂದರೆ ರಾತ್ರಿಎಲ್ಲಾ ತಾಮ್ರದ ಬಾಟಲಿನಲ್ಲಿ ನೀರಿಟ್ಟು ಕುಡಿದರೆ ಕಾಯಿಲೆ ಬರಲಿದೆ. ಪೌಷ್ಠಿಕತೆಗೆ ಕಾಪರ್ ವರವೂ ಹೌದು, ವಿಷವೂ ಹೌದು. ರಾತ್ರಿಯಲ್ಲಿ ಕಾಪರಿನಲ್ಲಿ ನೀರಿಟ್ಟು ಬೆಳಗ್ಗೆ ಕುಡಿದರೆ ಶೇ. 4 ಸಾವಿರದಷ್ಟು ಕಾಪರ್ ಪ್ರಮಾಣ ಜಾಸ್ತಿಯಾಗಿರುತ್ತದೆ. ಆಗ ನೀರಿನಲ್ಲಿ ಕಾಪರ್ ಲಿಚ್ಚಿಂಗ್ ಆದಾಗ ಮೆಟಲ್ ಪ್ರಮಾಣ ಹೆಚ್ಚಾಗಿ ರಾತ್ರಿಯಿಂದ ಬೆಳಗ್ಗೆ ಆಗುವ ಬದಲಾವಣೆಗಳು ಲಿವರ್ ಡ್ಯಾಮೇಜ್ ಮಾಡುತ್ತದೆ. ಇದನ್ನು ವೀಲಸನ್ ಡಿಸೀಸ್ (ವಿಲ್ಸನ್ ರೋಗ) ಎಂದು ಕರೆಯುತ್ತಾರೆ.

ಒಂದು ದಿನಕ್ಕೆ ನಮ್ಮ ದೇಹಕ್ಕೆ 1.1 ಎಂ.ಜಿ ಮಾತ್ರ ತಾಮ್ರ ಸಾಕು. ಅನ್ನ ತಿಂದರು ಅದರಲ್ಲಿ ಕಾಪರ್ ಸಿಗಲಿದೆ. ಆದರೂ ತಾಮ್ರ ಬಳಸುತ್ತೇವೆ. ಕಾಪರ್ ವಿಷ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ. ಈ ಪ್ರಕಾರ ಆತ್ಮಹತ್ಯೆಗೆ ಹಲವೆಡೆ ಕಾಪರ್ ಸೆಲ್ ಫೈಡ್ ಕುಡಿಯುತ್ತಾರೆ, ಕುಡಿದರೆ ಸಾಯುತ್ತಾರೆ ಎಂಬ ಸತ್ಯ ರುಜುವತ್ತಾಗಿದೆ. ಹೀಗಾಗಿ ಕಾಪರ್ ಪ್ರಮಾಣ ದೇಹ ಸೇರಿದರೆ ಅಪಾಯವಾಗುತ್ತದೆ. ಕಾಪರ್ ಬಳಕೆಯ ಸೈಡ್ ಎಫೆಕ್ಟ್ ಗೊತ್ತಿರುವವರು, ವ್ಯಾಪಾರಿಗಳು, ಕಾಪರ್ ಬಗ್ಗೆ ಜಾಸ್ತಿ ಕೇಳಿದರೆ ಮಾತನಾಡಲು ಹಿಂದೇಟು ಹಾಕುತ್ತಾರೆ. ಇಷ್ಟಲ್ಲದೇ ಕಾಪರ್ ಎಂದರೆ ಮೆಟಲ್. ಪಿತ್ತಕೋಶಕ್ಕೆ ಹೋದ ಮೆಟಲ್ ಹೊರತರುವುದು ಕಷ್ಟವಾಗುತ್ತದೆ. ಆಗ ದೇಹದಲ್ಲಿ ಮೆಟಲ್ ಸಂಗ್ರಹವಾಗಿ ಕಾಯಿಲೆಗಳು ಉದ್ಭವವಾಗುತ್ತದೆ.
ಕಾಪರ್ ಬಳಸಲು ಒಂದು ಉಪಾಯವಿದೆ. ಕಾಪರ್ ನಲ್ಲಿ ನೀರು, ಹಾಲು ಏನ್ ಹಾಕಿದರೂ ತಕ್ಷಣ ಉಪಯೋಗಿಸಬೇಕು. ಆದರೆ ತಡ ಮಾಡಿದರೆ ಮೆಟಲ್ ಪ್ರಮಾಣ ಆಹಾರ ಸೇರುತ್ತದೆ. ಸೈಡ್ ಎಫೆಕ್ಟ್ ಶುರುವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…