ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ ಮಟ್ಟದಲ್ಲಿ ವರದಿಯಾಗಿದೆ ಎಂದು ಎಲ್ಲರಿಗೂ ತಿಳಿದಿರುವ ವಿಷಯವೇ.

ಮಾಲ್ನಿಂದ ಹಿಡಿದು ಗಲ್ಲಿಗಲ್ಲಿಗಳಲ್ಲೂ ತಾಮ್ರದ ಮಾರಾಟ ತುಂಬಾ ಜೋರಾಗಿಯೇ ನಡೆಯುತ್ತಿದೆ. ಒಂದು ಲೀಟರ್ ನೀರು ಹಿಡಿಯುವ ತಾಮ್ರದ ಬಾಟೆಲ್ಗೆ ಕನಿಷ್ಠ ಅಂದರೂ 1300 ರೂ. ಆದರೂ ಕೊಡಲೇಬೇಕು. ಇಷ್ಟಾದರೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿ ಜನರು ತಾಮ್ರದ ಮೇಲೆ ಹಣ ಹಾಕುತ್ತಿದ್ದಾರೆ. ರಾತ್ರಿಯಲ್ಲಿ ತಾಮ್ರದೊಳಗೆ ನೀರಿಟ್ಟು ಬೆಳಗ್ಗೆ ಕುಡಿದರೆ ಗ್ಲೋ ಬರುತ್ತೆ, ಆರೋಗ್ಯವಾಗಿರುತ್ತಾರೆ ಎಂದು ಹತ್ತು ಹಲವು ಕಾರಣಗಳಿಗೆ ಕಾಪರ್ ಫೇಮಸ್ ಆಗಿದೆ.

ಆಶ್ಚರ್ಯ ವೇನೆಂದರೆ ರಾತ್ರಿಎಲ್ಲಾ ತಾಮ್ರದ ಬಾಟಲಿನಲ್ಲಿ ನೀರಿಟ್ಟು ಕುಡಿದರೆ ಕಾಯಿಲೆ ಬರಲಿದೆ. ಪೌಷ್ಠಿಕತೆಗೆ ಕಾಪರ್ ವರವೂ ಹೌದು, ವಿಷವೂ ಹೌದು. ರಾತ್ರಿಯಲ್ಲಿ ಕಾಪರಿನಲ್ಲಿ ನೀರಿಟ್ಟು ಬೆಳಗ್ಗೆ ಕುಡಿದರೆ ಶೇ. 4 ಸಾವಿರದಷ್ಟು ಕಾಪರ್ ಪ್ರಮಾಣ ಜಾಸ್ತಿಯಾಗಿರುತ್ತದೆ. ಆಗ ನೀರಿನಲ್ಲಿ ಕಾಪರ್ ಲಿಚ್ಚಿಂಗ್ ಆದಾಗ ಮೆಟಲ್ ಪ್ರಮಾಣ ಹೆಚ್ಚಾಗಿ ರಾತ್ರಿಯಿಂದ ಬೆಳಗ್ಗೆ ಆಗುವ ಬದಲಾವಣೆಗಳು ಲಿವರ್ ಡ್ಯಾಮೇಜ್ ಮಾಡುತ್ತದೆ. ಇದನ್ನು ವೀಲಸನ್ ಡಿಸೀಸ್ (ವಿಲ್ಸನ್ ರೋಗ) ಎಂದು ಕರೆಯುತ್ತಾರೆ.

ಒಂದು ದಿನಕ್ಕೆ ನಮ್ಮ ದೇಹಕ್ಕೆ 1.1 ಎಂ.ಜಿ ಮಾತ್ರ ತಾಮ್ರ ಸಾಕು. ಅನ್ನ ತಿಂದರು ಅದರಲ್ಲಿ ಕಾಪರ್ ಸಿಗಲಿದೆ. ಆದರೂ ತಾಮ್ರ ಬಳಸುತ್ತೇವೆ. ಕಾಪರ್ ವಿಷ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ. ಈ ಪ್ರಕಾರ ಆತ್ಮಹತ್ಯೆಗೆ ಹಲವೆಡೆ ಕಾಪರ್ ಸೆಲ್ ಫೈಡ್ ಕುಡಿಯುತ್ತಾರೆ, ಕುಡಿದರೆ ಸಾಯುತ್ತಾರೆ ಎಂಬ ಸತ್ಯ ರುಜುವತ್ತಾಗಿದೆ. ಹೀಗಾಗಿ ಕಾಪರ್ ಪ್ರಮಾಣ ದೇಹ ಸೇರಿದರೆ ಅಪಾಯವಾಗುತ್ತದೆ. ಕಾಪರ್ ಬಳಕೆಯ ಸೈಡ್ ಎಫೆಕ್ಟ್ ಗೊತ್ತಿರುವವರು, ವ್ಯಾಪಾರಿಗಳು, ಕಾಪರ್ ಬಗ್ಗೆ ಜಾಸ್ತಿ ಕೇಳಿದರೆ ಮಾತನಾಡಲು ಹಿಂದೇಟು ಹಾಕುತ್ತಾರೆ. ಇಷ್ಟಲ್ಲದೇ ಕಾಪರ್ ಎಂದರೆ ಮೆಟಲ್. ಪಿತ್ತಕೋಶಕ್ಕೆ ಹೋದ ಮೆಟಲ್ ಹೊರತರುವುದು ಕಷ್ಟವಾಗುತ್ತದೆ. ಆಗ ದೇಹದಲ್ಲಿ ಮೆಟಲ್ ಸಂಗ್ರಹವಾಗಿ ಕಾಯಿಲೆಗಳು ಉದ್ಭವವಾಗುತ್ತದೆ.
ಕಾಪರ್ ಬಳಸಲು ಒಂದು ಉಪಾಯವಿದೆ. ಕಾಪರ್ ನಲ್ಲಿ ನೀರು, ಹಾಲು ಏನ್ ಹಾಕಿದರೂ ತಕ್ಷಣ ಉಪಯೋಗಿಸಬೇಕು. ಆದರೆ ತಡ ಮಾಡಿದರೆ ಮೆಟಲ್ ಪ್ರಮಾಣ ಆಹಾರ ಸೇರುತ್ತದೆ. ಸೈಡ್ ಎಫೆಕ್ಟ್ ಶುರುವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.