News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

71

ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ ಮಟ್ಟದಲ್ಲಿ ವರದಿಯಾಗಿದೆ ಎಂದು ಎಲ್ಲರಿಗೂ ತಿಳಿದಿರುವ ವಿಷಯವೇ.

ಮಾಲ್‍ನಿಂದ ಹಿಡಿದು ಗಲ್ಲಿಗಲ್ಲಿಗಳಲ್ಲೂ ತಾಮ್ರದ ಮಾರಾಟ ತುಂಬಾ  ಜೋರಾಗಿಯೇ  ನಡೆಯುತ್ತಿದೆ. ಒಂದು ಲೀಟರ್ ನೀರು ಹಿಡಿಯುವ ತಾಮ್ರದ ಬಾಟೆಲ್‍ಗೆ ಕನಿಷ್ಠ ಅಂದರೂ 1300 ರೂ. ಆದರೂ ಕೊಡಲೇಬೇಕು. ಇಷ್ಟಾದರೂ ಆರೋಗ್ಯಕ್ಕೆ ಒಳ್ಳೆಯದು  ಎಂದು ಹೇಳಿ ಜನರು  ತಾಮ್ರದ ಮೇಲೆ ಹಣ ಹಾಕುತ್ತಿದ್ದಾರೆ. ರಾತ್ರಿಯಲ್ಲಿ ತಾಮ್ರದೊಳಗೆ ನೀರಿಟ್ಟು ಬೆಳಗ್ಗೆ ಕುಡಿದರೆ ಗ್ಲೋ ಬರುತ್ತೆ, ಆರೋಗ್ಯವಾಗಿರುತ್ತಾರೆ ಎಂದು ಹತ್ತು ಹಲವು ಕಾರಣಗಳಿಗೆ ಕಾಪರ್ ಫೇಮಸ್ ಆಗಿದೆ.

ಆಶ್ಚರ್ಯ ವೇನೆಂದರೆ   ರಾತ್ರಿಎಲ್ಲಾ  ತಾಮ್ರದ ಬಾಟಲಿನಲ್ಲಿ  ನೀರಿಟ್ಟು ಕುಡಿದರೆ ಕಾಯಿಲೆ ಬರಲಿದೆ. ಪೌಷ್ಠಿಕತೆಗೆ ಕಾಪರ್ ವರವೂ ಹೌದು, ವಿಷವೂ ಹೌದು. ರಾತ್ರಿಯಲ್ಲಿ ಕಾಪರಿನಲ್ಲಿ ನೀರಿಟ್ಟು ಬೆಳಗ್ಗೆ ಕುಡಿದರೆ ಶೇ. 4 ಸಾವಿರದಷ್ಟು ಕಾಪರ್ ಪ್ರಮಾಣ ಜಾಸ್ತಿಯಾಗಿರುತ್ತದೆ. ಆಗ ನೀರಿನಲ್ಲಿ ಕಾಪರ್ ಲಿಚ್ಚಿಂಗ್ ಆದಾಗ ಮೆಟಲ್ ಪ್ರಮಾಣ ಹೆಚ್ಚಾಗಿ ರಾತ್ರಿಯಿಂದ ಬೆಳಗ್ಗೆ ಆಗುವ ಬದಲಾವಣೆಗಳು ಲಿವರ್ ಡ್ಯಾಮೇಜ್ ಮಾಡುತ್ತದೆ. ಇದನ್ನು ವೀಲಸನ್ ಡಿಸೀಸ್ (ವಿಲ್ಸನ್ ರೋಗ) ಎಂದು ಕರೆಯುತ್ತಾರೆ.

ಒಂದು ದಿನಕ್ಕೆ ನಮ್ಮ ದೇಹಕ್ಕೆ 1.1 ಎಂ.ಜಿ ಮಾತ್ರ ತಾಮ್ರ ಸಾಕು. ಅನ್ನ ತಿಂದರು ಅದರಲ್ಲಿ ಕಾಪರ್ ಸಿಗಲಿದೆ. ಆದರೂ ತಾಮ್ರ ಬಳಸುತ್ತೇವೆ. ಕಾಪರ್ ವಿಷ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ. ಈ ಪ್ರಕಾರ ಆತ್ಮಹತ್ಯೆಗೆ ಹಲವೆಡೆ ಕಾಪರ್ ಸೆಲ್ ಫೈಡ್ ಕುಡಿಯುತ್ತಾರೆ, ಕುಡಿದರೆ ಸಾಯುತ್ತಾರೆ ಎಂಬ ಸತ್ಯ ರುಜುವತ್ತಾಗಿದೆ. ಹೀಗಾಗಿ ಕಾಪರ್ ಪ್ರಮಾಣ ದೇಹ ಸೇರಿದರೆ ಅಪಾಯವಾಗುತ್ತದೆ. ಕಾಪರ್ ಬಳಕೆಯ ಸೈಡ್ ಎಫೆಕ್ಟ್ ಗೊತ್ತಿರುವವರು, ವ್ಯಾಪಾರಿಗಳು, ಕಾಪರ್ ಬಗ್ಗೆ ಜಾಸ್ತಿ ಕೇಳಿದರೆ ಮಾತನಾಡಲು ಹಿಂದೇಟು ಹಾಕುತ್ತಾರೆ. ಇಷ್ಟಲ್ಲದೇ ಕಾಪರ್ ಎಂದರೆ ಮೆಟಲ್. ಪಿತ್ತಕೋಶಕ್ಕೆ ಹೋದ ಮೆಟಲ್ ಹೊರತರುವುದು ಕಷ್ಟವಾಗುತ್ತದೆ. ಆಗ ದೇಹದಲ್ಲಿ ಮೆಟಲ್ ಸಂಗ್ರಹವಾಗಿ ಕಾಯಿಲೆಗಳು ಉದ್ಭವವಾಗುತ್ತದೆ.

ಕಾಪರ್ ಬಳಸಲು ಒಂದು ಉಪಾಯವಿದೆ. ಕಾಪರ್ ನಲ್ಲಿ ನೀರು, ಹಾಲು ಏನ್ ಹಾಕಿದರೂ ತಕ್ಷಣ ಉಪಯೋಗಿಸಬೇಕು. ಆದರೆ ತಡ ಮಾಡಿದರೆ ಮೆಟಲ್ ಪ್ರಮಾಣ ಆಹಾರ ಸೇರುತ್ತದೆ. ಸೈಡ್ ಎಫೆಕ್ಟ್ ಶುರುವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ