ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ.
ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ ರಸ್ತೆ ನಿರ್ಮಿಸುವ ಮೂಲಕ ತ್ಯಾಜ್ಯ ನಿರ್ವಹಣೆಯ ಹೊಸ ಯೋಜನೆಗೆ ಮಾದರಿಯಾಗಿತ್ತು. ಇದೀಗ ಕಸ ವಿಲೇವಾರಿಗೆ ಹೊಸ ಯೋಜನೆ ರೂಪಿಸಿರುವ ನಗರ ಕಸ ಕೊಡಿ ಆಹಾರ ಸ್ವೀಕರಿಸಿ ಎಂಬ ವಿನೂತನ ಆಫರ್ ನೀಡಿದೆ.
ಕಸ ವಿಲೇವಾರಿ ಸಮಸ್ಯೆಯನ್ನು ಕಡಿಮೆ ಮಾಡಲು ವಿನೂತನ ಯೋಜನೆಯೊಂದನ್ನು ಶುರುಮಾಡಿದ್ದಾರೆ, ಅದೇನೆಂದರೆ, ಗಾರ್ಬೇಜ್ ಹೋಟೆಲ್. ಈ ಹೋಟೆಲ್ ನ ವಿಶೇಷತೆ ಏನೆಂದರೆ, ಇಲ್ಲಿ ಹಣದ ಬದಲಿಗೆ ಕಸವನ್ನು ಪಡೆಯಲಾಗುತ್ತದೆ. ಉದಾಹರಣೆಗೆ 500ಗ್ರಾಂ ಕಸ ತಂದವರಿಗೆ ತಿಂಡಿ, ಹಾಗು 1ಕೆಜಿ ಕಸ ತಂದವರಿಗೆ ಊಟವನ್ನು ಇಲ್ಲಿ ಉಚಿತವಾಗಿ ಕೊಡುತ್ತಾರಂತೆ.
ಈ ಹೋಟೆಲ್ ಛತ್ತೀಸ್ಗಢದ ಅಂಬಿಕಾಪುರದಲ್ಲಿ ನಗರದ ಬಸ್ ನಿಲ್ದಾಣದ ಬಳಿ ಆರಂಭಿಸಬೇಕೆಂದು ಅಂಬಿಕಾಪುರದ ಪಾಲಿಕೆ ತೀರ್ಮಾನಿಸಿದೆ. ಈ ರೀತಿ ಮಾಡುವುದರಿಂದ ಎಲ್ಲೆಂದರಲ್ಲಿ ಕಸ ಹಾಕುವುದು ಕಡಿಮೆಯಾಗುತ್ತದೆ, ನಗರದಲ್ಲಿ ಸ್ವಚ್ಛತೆ ಕಾಪಾಡಲು ಸಹಾಯವಾಗುತ್ತದೆ.ಸಧ್ಯ ಈ ಯೋಜನೆ ಕಸ, ಪೇಪರ್ ಆಯುವವರಿಗೆ ಮೀಸಲಾಗಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ವಸತಿ ಸೌಲಭ್ಯ ಕಲ್ಪಿಸಲು ಪಾಲಿಕೆ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…