ಕರ್ನಾಟಕದ ಸಾಧಕರು

‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

1597

ಕನಕದಾಸರು ಕಾಲ:1508-1606

ಜನ್ಮನಾಮ :ತಿಮ್ಮಪ್ಪ ನಾಯಕ

ಸ್ಠಳ :ಬಾಡ ಸ್ಥಳ :ಕಾಗಿನೆಲೆ (ಹಾವೇರಿ ಜಿಲ್ಲೆ)

ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.ಅಂದಿನಿಂದ ಕನಕದಾಸರೆಂದೇ ಪ್ರಕ್ಯತಿ ಹೊಂದಿದರು.

ಕುರುಬರು ಮೂಲತಃ ಶ್ರೀವೈಷ್ಣವ ಪಂಥವನ್ನು ಅವಲಂಬಿಸಿದ್ದರೂ, ಕನಕದಾಸರು ವ್ಯಾಸರಾಜರ ಶಿಷ್ಯವೃತ್ತಿಯನ್ನು ಪಡೆದು, ವೈಷ್ಣವ ಪಂಥವನ್ನು ಅವಲಂಬಿಸಿದ್ದರು. ಇವರ ಆರಾಧ್ಯದೇವ ಆದಿಕೇಶವ (ಬಾಡದಾದಿ)ಅಂಕಿತ – ಆದಿಕೇಶವ (ಬಾಡದಾದಿ)

ಮುಖ್ಯ ಗ್ರಂಥಗಳು:-

  1. ನಳಚರಿತ್ರೆ 481ಪದ್ಯಗಳುಳ್ಳ ನಳದಮಯಂತಿಯರ ಪ್ರೇಮ ಕಥೆ .
  2. ಹರಿಭಕ್ತಿಸಾರ 110 ಪದ್ಯಗಳ ಭಾಮಿನಿ ಷಟ್ಪದಿಯ ಪದ್ಯ ರೂಪ.
  3. ನೃಸಿಂಹಾವತಾರ – ನರಸಿಂಹಾವತಾರದ ಬಗ್ಯೆ ಒಂದು ಗ್ರಂಥ.
  4. ರಾಮಧ್ಯಾನಚರಿತ್ರೆ ರಾಗಿ -ಮತ್ತು ಅಕ್ಕಿಯ ಕುರಿತು ಗ್ರಂಥದಲ್ಲಿ ಪರಮಾತ್ಮನ ಶ್ಲಾಘನೆ.
  5. ಮೋಹನತರಂಗಿಣಿ ಒಂದು ಕಾವ್ಯ.

ಕನಕನಿಗಾಗಿ ತಿರುಗಿದ ಕೃಷ್ಣ: ಒಮ್ಮೆ ಕನಕದಾಸರು ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನಕ್ಕೆ ಹೋಗಿದ್ದರು, ಉಡುಪಿಯಲ್ಲಿ ಶ್ರೀಕೃಷ್ಣ ಪಶ್ಚಿಮದಿಕ್ಕಿಗೆ ಮುಖ ಮಾಡಿದ್ದಾನೆ.ಸಾಮಾನ್ಯವಾಗಿ ದೇವರು ಪೂರ್ವ ದಿಕ್ಕಿಗೆ ಇರುವುದು ವಾಡಿಕೆ. ಒಮ್ಮೆ ಕನಕದಾಸರು ಉಡುಪಿಯ ಕೃಷ್ಣನನ್ನು ಕಾಣಲು ಹೋದಾಗ ಅಲ್ಲಿನ ಪಂಡಿತರು ತಡೆದಿದ್ದು ಎಲ್ಲರಿಗೂ ಗೊತ್ತೇ ಇದೆ .ಆಗ  ಒಂದು ಸಣ್ಣ ಕಿಡಕಿಯಲ್ಲಿ ದೇವರೇ ತಿರುಗಿ ದರ್ಶನ ನೀಡಿದ್ದು ಅಲ್ಲಿನ ಇತಿಹಾಸ. ಆ ನೆನಪಿನಲ್ಲೇ ಕನಕದಾಸರ ಗೌರವಾರ್ಥ ನಾವು ಈಗಲೂ ಆ ಒಂದು ಸಣ್ಣ ಕಿಡಕಿಯಲ್ಲೇ ಶ್ರೀಕೃಷ್ಣನನ್ನು ನೋಡುವ ಒಂದು ವಾಡಿಕೆ.

ಕನಕ ಸಾಹಿತ್ಯಶೈಲಿ :- ಕನಕದಾಸರ ಹಲವಾರು ಸಾಹಿತ್ಯಗಳು ಬಲು ವಿಶೇಷವಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಗುರುಗಳ ಕರುಣೆಯಿಲ್ಲದೆ ಅಸಾಧ್ಯ.

ದಾಸ ಮುಂಡಿಗೆ ಪುಟ್ಟದಾಸನು ನಾನಲ್ಲ | ದಿಟ್ಟ ದಾಸನು ನಾನಲ್ಲ |

ಸಿಟ್ಟು ದಾಸನು ನಾನಲ್ಲ | ಸುಟ್ಟ ದಾಸನು ನಾನಲ್ಲ |

ಸುಡಗಾಡುದಾಸ ನಾನಲ್ಲ |ಕಷ್ಠದಾಸ ನಾನಲ್ಲ |

ಕೊಟ್ಟದಾಸ ನಾನಲ್ಲ |ಹೊಟ್ಟೆದಾಸ ನಾನಲ್ಲ |

ಇಟ್ಟಿಗೆ ದಾಸ ನಾನಲ್ಲ |ಶಿಷ್ಟದಾಸ ನಾನಲ್ಲ |

ನಿಷ್ಠದಾಸ ನಾನಲ್ಲ |ಭ್ರಷ್ಠದಾಸ ನಾನಲ್ಲ |

ಶ್ರೇಷ್ಠದಾಸ ನಾನಲ್ಲ |ವಿತ್ತದಾಸ ನಾನಲ್ಲ | ಹುತ್ತದಾಸ ನಾನಲ್ಲ |

ನಾನು ಈ ಷೋಡಶ ದಾಸರುಗಳ ದಾಸಾನು ದಾಸರ ದಾಸಿಯರ ಮನೆಯ ಮಂಕುದಾಸರ ಮನೆಯ ಶಂಕುದಾಸ ಬಾಡದಾದಿ ಕೇಶವ ||

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

  • ವಿಚಿತ್ರ ಆದರೂ ಸತ್ಯ

    ಆ ರೀತಿ ಇದ್ದ ಯುವತಿ,ಈ ರೀತಿ ಯಾಗಲು ಕಾರಣವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..