ಆರೋಗ್ಯ, ಉಪಯುಕ್ತ ಮಾಹಿತಿ

ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

385

ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.ಹಾಗೆ ಮಧ್ಯಾಹ್ನ ನಿದ್ರೆ ಮಾಡುವುದರಿಂದ ರಾತ್ರಿ ನಿದ್ರೆ ಬರುವುದಿಲ್ಲ… ಆದರೆ ಹೀಗೆ ಯಾಕಾಗುತ್ತದೆಂದು ಗೊತ್ತಾ..?


ಹೌದು ಹಾಗೆ ತಿನ್ನುವುದರಿಂದ ಅವರ ಶರೀರದಲ್ಲಿರುವ ಕ್ಲೋಮೋಗ್ರಂಥಿ ಇನ್ಸುಲಿನ್ ಅನ್ನು ಹೆಚ್ಚಾಗಿ ಬಿಡುಗಡೆ ಮಾಡುತ್ತದೆ, ಹಾಗೆ ಮಾಡುವುದರಿಂದ ಅವರ ಬ್ಲಡ್ ಷುಗರ್ ಕಂಟ್ರೋಲ್ ನಲ್ಲಿರುತ್ತದೆ, ಹಾಗೆ ಮಾಡುವ ಕ್ರಮದಲ್ಲಿ ಫಲಿತವಾಗಿ ಸೆರಟೋನಿನ್, ಮೆಲಟೌನಿನ್ ಎಂಬ ಎರಡು ಹಾರ್ಮೋನ್ಗಳನ್ನು ಮೆದುಳು ಉತ್ಪತ್ತಿ ಮಾಡುತ್ತದೆ. ನಿಜಕ್ಕೆ ಮೆಲಟೌನಿನ್ ಎನ್ನುವುದು ನಿದ್ರೆ ಹಾರ್ಮೋನ್. ಅದು ನಿದ್ರೆಯನ್ನು ಹೆಚ್ಚಿಸುತ್ತದೆ. ಅದಕ್ಕೆ ಮಧ್ಯಾಹ್ನದ ಲಂಚ್ ಹೆಚ್ಚಾಗಿ ತಿಂದರೆ ತುಂಬಾ ಜನರಿಗೆ ನಿದ್ರೆ ಬರುತ್ತದೆ. ಅದಕ್ಕೆ ಮಧ್ಯಾಹ್ನದ ಊಟ ಮಿತಿಯಾಗಿ ತಿನ್ನುವುದು ಅಭ್ಯಾಸ ಮಾಡಿಕೊಳ್ಳಬೇಕು.

ಕೇವಲ ಹಾರ್ಮೋನ್ ನಿಂದಲೇ ಅಲ್ಲ ನಾವು ಮಧ್ಯಾಹ್ನದ ವೇಳೆ ಹೆಚ್ಚಾಗಿ ತಿನ್ನುವುದರಿಂದ ಅವರ ಶರೀರ ಆ ಅಹಾರವನ್ನು ಅರಗಿಸಿಕೊಳ್ಳಲು 60 – 70 ಶೇಕಡ ಶಕ್ತಿಯನ್ನು ವಿನಿಯೋಗವಾಗುತ್ತದೆ, ಈ ಕ್ರಮದಲ್ಲಿ ನಮಗೆ ಬೇರೆ ಯಾವ ಕೆಲಸ ಮಾಡಲಾಗುವುದಿಲ್ಲ, ಮತ್ತು ಸುಸ್ತಾಗಿ ನಿದ್ರೆ ಬರುತ್ತದೆ, ಕೇವಲ ಮಧ್ಯಾಹ್ನದ ಊಟ ಮಾತ್ರವಲ್ಲ ರಾತ್ರಿ ಊಟ ಸಹ ಹೀಗೆ ಹೆಚ್ಚಾಗಿ ತಿಂದರೆ ನಮ್ಮ ಶರೀರಕ್ಕೆ ತಕ್ಕ ವ್ಯಾಯಾಮ ಇಲ್ಲದೆ ಶರೀರದಲ್ಲಿ ಕೊಬ್ಬಿನಾಂಶ ಹೆಚ್ಚಾಗಿ ಆಕ್ಟಿವ್ನೆಸ್ ಕಳೆದುಕೊಳ್ಳುತ್ತದೆ, ಆನಂತರ ಯಾವಾಗಲೂ ನಾವು ನಿದ್ರೆ ವಿಮುಕ್ತಿ ಆಗುವುದು ಖಚಿತ.

ಅದಕ್ಕೆ ಬ್ರೇಕ್ ಫಾಸ್ಟ್ ಹೆಚ್ಚಾಗಿ ತಿನ್ನುವುದು ಆ ನಂತರ ಲಂಚ್ ಡಿನ್ನರ್ ಕಡಿಮೆಯಾಗಿ ತಿನ್ನುವುದಾದರೆ ನಮ್ಮ ಶರೀರ ಆರೋಗ್ಯ ಕೆಡುವುದಿಲ್ಲ, ಆಕ್ಟಿವ್ ಆಗಿರುತ್ತದೆ. ಹಾಗೆಯೇ ನಮಗೆ ಅತೀ ನಿದ್ದೆ ಸಮಸ್ಯೆ ಸಹ ಇರುವುದಿಲ್ಲ. ಆದರೆ ತುಂಬಾ ಕಡಿಮೆ ತಿಂದರೆ ಮಧ್ಯದಲ್ಲಿ ಹಸಿವಾಗುತ್ತದೆ ಅಲ್ವಾ ಎಂದುಕೊಳ್ಳಬಹುದು, ಹಾಗೆ ಹಸಿವಾದಾಗ ಯಾವುದಾದರು ಹಣ್ಣುಗಳು, ಇಲ್ಲದಿದ್ದರೆ ನಟ್ಸ್ ಆದರು ಮಿತಿಯಾಗಿ ತಿಂದರೆ ಶರೀರಕ್ಕೆ ಬೇಕಾದ ಪೋಷಕಾಂಶಗಳು ಸಿಗುವುದಲ್ಲದೆ ಇಂತಹ ನಿದ್ರೆ ಸಮಸ್ಯೆಗಳು ಬರುವುದಿಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

    ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

  • karnataka, ವಿಶೇಷ ಲೇಖನ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
    ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…