ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.ಹಾಗೆ ಮಧ್ಯಾಹ್ನ ನಿದ್ರೆ ಮಾಡುವುದರಿಂದ ರಾತ್ರಿ ನಿದ್ರೆ ಬರುವುದಿಲ್ಲ… ಆದರೆ ಹೀಗೆ ಯಾಕಾಗುತ್ತದೆಂದು ಗೊತ್ತಾ..?

ಹೌದು ಹಾಗೆ ತಿನ್ನುವುದರಿಂದ ಅವರ ಶರೀರದಲ್ಲಿರುವ ಕ್ಲೋಮೋಗ್ರಂಥಿ ಇನ್ಸುಲಿನ್ ಅನ್ನು ಹೆಚ್ಚಾಗಿ ಬಿಡುಗಡೆ ಮಾಡುತ್ತದೆ, ಹಾಗೆ ಮಾಡುವುದರಿಂದ ಅವರ ಬ್ಲಡ್ ಷುಗರ್ ಕಂಟ್ರೋಲ್ ನಲ್ಲಿರುತ್ತದೆ, ಹಾಗೆ ಮಾಡುವ ಕ್ರಮದಲ್ಲಿ ಫಲಿತವಾಗಿ ಸೆರಟೋನಿನ್, ಮೆಲಟೌನಿನ್ ಎಂಬ ಎರಡು ಹಾರ್ಮೋನ್ಗಳನ್ನು ಮೆದುಳು ಉತ್ಪತ್ತಿ ಮಾಡುತ್ತದೆ. ನಿಜಕ್ಕೆ ಮೆಲಟೌನಿನ್ ಎನ್ನುವುದು ನಿದ್ರೆ ಹಾರ್ಮೋನ್. ಅದು ನಿದ್ರೆಯನ್ನು ಹೆಚ್ಚಿಸುತ್ತದೆ. ಅದಕ್ಕೆ ಮಧ್ಯಾಹ್ನದ ಲಂಚ್ ಹೆಚ್ಚಾಗಿ ತಿಂದರೆ ತುಂಬಾ ಜನರಿಗೆ ನಿದ್ರೆ ಬರುತ್ತದೆ. ಅದಕ್ಕೆ ಮಧ್ಯಾಹ್ನದ ಊಟ ಮಿತಿಯಾಗಿ ತಿನ್ನುವುದು ಅಭ್ಯಾಸ ಮಾಡಿಕೊಳ್ಳಬೇಕು.

ಕೇವಲ ಹಾರ್ಮೋನ್ ನಿಂದಲೇ ಅಲ್ಲ ನಾವು ಮಧ್ಯಾಹ್ನದ ವೇಳೆ ಹೆಚ್ಚಾಗಿ ತಿನ್ನುವುದರಿಂದ ಅವರ ಶರೀರ ಆ ಅಹಾರವನ್ನು ಅರಗಿಸಿಕೊಳ್ಳಲು 60 – 70 ಶೇಕಡ ಶಕ್ತಿಯನ್ನು ವಿನಿಯೋಗವಾಗುತ್ತದೆ, ಈ ಕ್ರಮದಲ್ಲಿ ನಮಗೆ ಬೇರೆ ಯಾವ ಕೆಲಸ ಮಾಡಲಾಗುವುದಿಲ್ಲ, ಮತ್ತು ಸುಸ್ತಾಗಿ ನಿದ್ರೆ ಬರುತ್ತದೆ, ಕೇವಲ ಮಧ್ಯಾಹ್ನದ ಊಟ ಮಾತ್ರವಲ್ಲ ರಾತ್ರಿ ಊಟ ಸಹ ಹೀಗೆ ಹೆಚ್ಚಾಗಿ ತಿಂದರೆ ನಮ್ಮ ಶರೀರಕ್ಕೆ ತಕ್ಕ ವ್ಯಾಯಾಮ ಇಲ್ಲದೆ ಶರೀರದಲ್ಲಿ ಕೊಬ್ಬಿನಾಂಶ ಹೆಚ್ಚಾಗಿ ಆಕ್ಟಿವ್ನೆಸ್ ಕಳೆದುಕೊಳ್ಳುತ್ತದೆ, ಆನಂತರ ಯಾವಾಗಲೂ ನಾವು ನಿದ್ರೆ ವಿಮುಕ್ತಿ ಆಗುವುದು ಖಚಿತ.

ಅದಕ್ಕೆ ಬ್ರೇಕ್ ಫಾಸ್ಟ್ ಹೆಚ್ಚಾಗಿ ತಿನ್ನುವುದು ಆ ನಂತರ ಲಂಚ್ ಡಿನ್ನರ್ ಕಡಿಮೆಯಾಗಿ ತಿನ್ನುವುದಾದರೆ ನಮ್ಮ ಶರೀರ ಆರೋಗ್ಯ ಕೆಡುವುದಿಲ್ಲ, ಆಕ್ಟಿವ್ ಆಗಿರುತ್ತದೆ. ಹಾಗೆಯೇ ನಮಗೆ ಅತೀ ನಿದ್ದೆ ಸಮಸ್ಯೆ ಸಹ ಇರುವುದಿಲ್ಲ. ಆದರೆ ತುಂಬಾ ಕಡಿಮೆ ತಿಂದರೆ ಮಧ್ಯದಲ್ಲಿ ಹಸಿವಾಗುತ್ತದೆ ಅಲ್ವಾ ಎಂದುಕೊಳ್ಳಬಹುದು, ಹಾಗೆ ಹಸಿವಾದಾಗ ಯಾವುದಾದರು ಹಣ್ಣುಗಳು, ಇಲ್ಲದಿದ್ದರೆ ನಟ್ಸ್ ಆದರು ಮಿತಿಯಾಗಿ ತಿಂದರೆ ಶರೀರಕ್ಕೆ ಬೇಕಾದ ಪೋಷಕಾಂಶಗಳು ಸಿಗುವುದಲ್ಲದೆ ಇಂತಹ ನಿದ್ರೆ ಸಮಸ್ಯೆಗಳು ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…