ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.ಹಾಗೆ ಮಧ್ಯಾಹ್ನ ನಿದ್ರೆ ಮಾಡುವುದರಿಂದ ರಾತ್ರಿ ನಿದ್ರೆ ಬರುವುದಿಲ್ಲ… ಆದರೆ ಹೀಗೆ ಯಾಕಾಗುತ್ತದೆಂದು ಗೊತ್ತಾ..?

ಹೌದು ಹಾಗೆ ತಿನ್ನುವುದರಿಂದ ಅವರ ಶರೀರದಲ್ಲಿರುವ ಕ್ಲೋಮೋಗ್ರಂಥಿ ಇನ್ಸುಲಿನ್ ಅನ್ನು ಹೆಚ್ಚಾಗಿ ಬಿಡುಗಡೆ ಮಾಡುತ್ತದೆ, ಹಾಗೆ ಮಾಡುವುದರಿಂದ ಅವರ ಬ್ಲಡ್ ಷುಗರ್ ಕಂಟ್ರೋಲ್ ನಲ್ಲಿರುತ್ತದೆ, ಹಾಗೆ ಮಾಡುವ ಕ್ರಮದಲ್ಲಿ ಫಲಿತವಾಗಿ ಸೆರಟೋನಿನ್, ಮೆಲಟೌನಿನ್ ಎಂಬ ಎರಡು ಹಾರ್ಮೋನ್ಗಳನ್ನು ಮೆದುಳು ಉತ್ಪತ್ತಿ ಮಾಡುತ್ತದೆ. ನಿಜಕ್ಕೆ ಮೆಲಟೌನಿನ್ ಎನ್ನುವುದು ನಿದ್ರೆ ಹಾರ್ಮೋನ್. ಅದು ನಿದ್ರೆಯನ್ನು ಹೆಚ್ಚಿಸುತ್ತದೆ. ಅದಕ್ಕೆ ಮಧ್ಯಾಹ್ನದ ಲಂಚ್ ಹೆಚ್ಚಾಗಿ ತಿಂದರೆ ತುಂಬಾ ಜನರಿಗೆ ನಿದ್ರೆ ಬರುತ್ತದೆ. ಅದಕ್ಕೆ ಮಧ್ಯಾಹ್ನದ ಊಟ ಮಿತಿಯಾಗಿ ತಿನ್ನುವುದು ಅಭ್ಯಾಸ ಮಾಡಿಕೊಳ್ಳಬೇಕು.

ಕೇವಲ ಹಾರ್ಮೋನ್ ನಿಂದಲೇ ಅಲ್ಲ ನಾವು ಮಧ್ಯಾಹ್ನದ ವೇಳೆ ಹೆಚ್ಚಾಗಿ ತಿನ್ನುವುದರಿಂದ ಅವರ ಶರೀರ ಆ ಅಹಾರವನ್ನು ಅರಗಿಸಿಕೊಳ್ಳಲು 60 – 70 ಶೇಕಡ ಶಕ್ತಿಯನ್ನು ವಿನಿಯೋಗವಾಗುತ್ತದೆ, ಈ ಕ್ರಮದಲ್ಲಿ ನಮಗೆ ಬೇರೆ ಯಾವ ಕೆಲಸ ಮಾಡಲಾಗುವುದಿಲ್ಲ, ಮತ್ತು ಸುಸ್ತಾಗಿ ನಿದ್ರೆ ಬರುತ್ತದೆ, ಕೇವಲ ಮಧ್ಯಾಹ್ನದ ಊಟ ಮಾತ್ರವಲ್ಲ ರಾತ್ರಿ ಊಟ ಸಹ ಹೀಗೆ ಹೆಚ್ಚಾಗಿ ತಿಂದರೆ ನಮ್ಮ ಶರೀರಕ್ಕೆ ತಕ್ಕ ವ್ಯಾಯಾಮ ಇಲ್ಲದೆ ಶರೀರದಲ್ಲಿ ಕೊಬ್ಬಿನಾಂಶ ಹೆಚ್ಚಾಗಿ ಆಕ್ಟಿವ್ನೆಸ್ ಕಳೆದುಕೊಳ್ಳುತ್ತದೆ, ಆನಂತರ ಯಾವಾಗಲೂ ನಾವು ನಿದ್ರೆ ವಿಮುಕ್ತಿ ಆಗುವುದು ಖಚಿತ.

ಅದಕ್ಕೆ ಬ್ರೇಕ್ ಫಾಸ್ಟ್ ಹೆಚ್ಚಾಗಿ ತಿನ್ನುವುದು ಆ ನಂತರ ಲಂಚ್ ಡಿನ್ನರ್ ಕಡಿಮೆಯಾಗಿ ತಿನ್ನುವುದಾದರೆ ನಮ್ಮ ಶರೀರ ಆರೋಗ್ಯ ಕೆಡುವುದಿಲ್ಲ, ಆಕ್ಟಿವ್ ಆಗಿರುತ್ತದೆ. ಹಾಗೆಯೇ ನಮಗೆ ಅತೀ ನಿದ್ದೆ ಸಮಸ್ಯೆ ಸಹ ಇರುವುದಿಲ್ಲ. ಆದರೆ ತುಂಬಾ ಕಡಿಮೆ ತಿಂದರೆ ಮಧ್ಯದಲ್ಲಿ ಹಸಿವಾಗುತ್ತದೆ ಅಲ್ವಾ ಎಂದುಕೊಳ್ಳಬಹುದು, ಹಾಗೆ ಹಸಿವಾದಾಗ ಯಾವುದಾದರು ಹಣ್ಣುಗಳು, ಇಲ್ಲದಿದ್ದರೆ ನಟ್ಸ್ ಆದರು ಮಿತಿಯಾಗಿ ತಿಂದರೆ ಶರೀರಕ್ಕೆ ಬೇಕಾದ ಪೋಷಕಾಂಶಗಳು ಸಿಗುವುದಲ್ಲದೆ ಇಂತಹ ನಿದ್ರೆ ಸಮಸ್ಯೆಗಳು ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…