ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.ಹಾಗೆ ಮಧ್ಯಾಹ್ನ ನಿದ್ರೆ ಮಾಡುವುದರಿಂದ ರಾತ್ರಿ ನಿದ್ರೆ ಬರುವುದಿಲ್ಲ… ಆದರೆ ಹೀಗೆ ಯಾಕಾಗುತ್ತದೆಂದು ಗೊತ್ತಾ..?

ಹೌದು ಹಾಗೆ ತಿನ್ನುವುದರಿಂದ ಅವರ ಶರೀರದಲ್ಲಿರುವ ಕ್ಲೋಮೋಗ್ರಂಥಿ ಇನ್ಸುಲಿನ್ ಅನ್ನು ಹೆಚ್ಚಾಗಿ ಬಿಡುಗಡೆ ಮಾಡುತ್ತದೆ, ಹಾಗೆ ಮಾಡುವುದರಿಂದ ಅವರ ಬ್ಲಡ್ ಷುಗರ್ ಕಂಟ್ರೋಲ್ ನಲ್ಲಿರುತ್ತದೆ, ಹಾಗೆ ಮಾಡುವ ಕ್ರಮದಲ್ಲಿ ಫಲಿತವಾಗಿ ಸೆರಟೋನಿನ್, ಮೆಲಟೌನಿನ್ ಎಂಬ ಎರಡು ಹಾರ್ಮೋನ್ಗಳನ್ನು ಮೆದುಳು ಉತ್ಪತ್ತಿ ಮಾಡುತ್ತದೆ. ನಿಜಕ್ಕೆ ಮೆಲಟೌನಿನ್ ಎನ್ನುವುದು ನಿದ್ರೆ ಹಾರ್ಮೋನ್. ಅದು ನಿದ್ರೆಯನ್ನು ಹೆಚ್ಚಿಸುತ್ತದೆ. ಅದಕ್ಕೆ ಮಧ್ಯಾಹ್ನದ ಲಂಚ್ ಹೆಚ್ಚಾಗಿ ತಿಂದರೆ ತುಂಬಾ ಜನರಿಗೆ ನಿದ್ರೆ ಬರುತ್ತದೆ. ಅದಕ್ಕೆ ಮಧ್ಯಾಹ್ನದ ಊಟ ಮಿತಿಯಾಗಿ ತಿನ್ನುವುದು ಅಭ್ಯಾಸ ಮಾಡಿಕೊಳ್ಳಬೇಕು.

ಕೇವಲ ಹಾರ್ಮೋನ್ ನಿಂದಲೇ ಅಲ್ಲ ನಾವು ಮಧ್ಯಾಹ್ನದ ವೇಳೆ ಹೆಚ್ಚಾಗಿ ತಿನ್ನುವುದರಿಂದ ಅವರ ಶರೀರ ಆ ಅಹಾರವನ್ನು ಅರಗಿಸಿಕೊಳ್ಳಲು 60 – 70 ಶೇಕಡ ಶಕ್ತಿಯನ್ನು ವಿನಿಯೋಗವಾಗುತ್ತದೆ, ಈ ಕ್ರಮದಲ್ಲಿ ನಮಗೆ ಬೇರೆ ಯಾವ ಕೆಲಸ ಮಾಡಲಾಗುವುದಿಲ್ಲ, ಮತ್ತು ಸುಸ್ತಾಗಿ ನಿದ್ರೆ ಬರುತ್ತದೆ, ಕೇವಲ ಮಧ್ಯಾಹ್ನದ ಊಟ ಮಾತ್ರವಲ್ಲ ರಾತ್ರಿ ಊಟ ಸಹ ಹೀಗೆ ಹೆಚ್ಚಾಗಿ ತಿಂದರೆ ನಮ್ಮ ಶರೀರಕ್ಕೆ ತಕ್ಕ ವ್ಯಾಯಾಮ ಇಲ್ಲದೆ ಶರೀರದಲ್ಲಿ ಕೊಬ್ಬಿನಾಂಶ ಹೆಚ್ಚಾಗಿ ಆಕ್ಟಿವ್ನೆಸ್ ಕಳೆದುಕೊಳ್ಳುತ್ತದೆ, ಆನಂತರ ಯಾವಾಗಲೂ ನಾವು ನಿದ್ರೆ ವಿಮುಕ್ತಿ ಆಗುವುದು ಖಚಿತ.

ಅದಕ್ಕೆ ಬ್ರೇಕ್ ಫಾಸ್ಟ್ ಹೆಚ್ಚಾಗಿ ತಿನ್ನುವುದು ಆ ನಂತರ ಲಂಚ್ ಡಿನ್ನರ್ ಕಡಿಮೆಯಾಗಿ ತಿನ್ನುವುದಾದರೆ ನಮ್ಮ ಶರೀರ ಆರೋಗ್ಯ ಕೆಡುವುದಿಲ್ಲ, ಆಕ್ಟಿವ್ ಆಗಿರುತ್ತದೆ. ಹಾಗೆಯೇ ನಮಗೆ ಅತೀ ನಿದ್ದೆ ಸಮಸ್ಯೆ ಸಹ ಇರುವುದಿಲ್ಲ. ಆದರೆ ತುಂಬಾ ಕಡಿಮೆ ತಿಂದರೆ ಮಧ್ಯದಲ್ಲಿ ಹಸಿವಾಗುತ್ತದೆ ಅಲ್ವಾ ಎಂದುಕೊಳ್ಳಬಹುದು, ಹಾಗೆ ಹಸಿವಾದಾಗ ಯಾವುದಾದರು ಹಣ್ಣುಗಳು, ಇಲ್ಲದಿದ್ದರೆ ನಟ್ಸ್ ಆದರು ಮಿತಿಯಾಗಿ ತಿಂದರೆ ಶರೀರಕ್ಕೆ ಬೇಕಾದ ಪೋಷಕಾಂಶಗಳು ಸಿಗುವುದಲ್ಲದೆ ಇಂತಹ ನಿದ್ರೆ ಸಮಸ್ಯೆಗಳು ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…