ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಹೌದು. ಅಮೆರಿಕಾದ ಮೆಕ್ಸಿಕೋ ನಗರದಲ್ಲಿ ಶಿಕ್ಷಕಿಯೊಬ್ಬರು ಜೋರಾಗಿ ನಗುತ್ತಾ ಆಯತಪ್ಪಿ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಚಾರ್ಲ್ಸ್ ಎ ಹುಸ್ಟನ್ ಮಿಡ್ಲೆ ಸ್ಕೂಲ್ನಲ್ಲಿ ಶಿಕ್ಷಕಿಯಾಗಿರುವ ಶಾರೋನ್ ರೆಗೋಲಿ ಸಿಫೆರ್ನೋ(50) ಸಾವನ್ನಪ್ಪಿದ ಶಿಕ್ಷಕಿ.
ಶಾರೋನ್ ಮೆಕ್ಸಿಕೋ ನಗರದ ಸ್ನೇಹಿತರ ಮನೆಗೆ ತನ್ನ ಮಗಳೊಂದಿಗೆ ಹೋಗಿದ್ದರು. ಈ ವೇಳೆ ಕಟ್ಟಡದ ಮೇಲೆ ನಿಂತು ಜೋರಾಗಿ ನಗುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಪರಿಣಾಮ ದೇಹ ಮತ್ತು ಮೆದುಳಿಗೆ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವ ಉಂಟಾಗಿತ್ತು.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆಯೇ ಶರೋನ್ ಕೊನೆಯುಸಿರೆಳೆದರು. ಸಾವಿಗೆ ಬರೀ ಮದ್ಯಪಾನ ಮಾಡಿರುವುದು ಕಾರಣವಲ್ಲ. ಬಿಲ್ಡಿಂಗ್ನ ಅಂಚಿಗೆ ಹೋದಾಗ ಆಯತಪ್ಪಿ ಬಿದ್ದಳು.
ಶಾರೋನಳನ್ನು ಕಳೆದುಕೊಂಡಿರುವುದರಿಂದ ನಮ್ಮ ಕುಟುಂಬದಲ್ಲಿ ದುಃಖ ಆವರಿಸಿದೆ ಎಂದು ಆಕೆಯ ಸಹೋದರ ಡೇವಿಡ್ ರೆಗೋಲಿ ದುಃಖ ವ್ಯಕ್ತಪಡಿಸಿದರು.
ತಮ್ಮ ನೆಚ್ಚಿನ ಶಿಕ್ಷಕಿಯ ಸಾವಿನ ವಿಷಯ ತಿಳಿದ ಮಕ್ಕಳು ರಜೆಯಿದ್ದರೂ ಸಹ ಶಾಲೆಗೆ ಬಂದು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥನೆ ಮಾಡಿದರು. ಶಾರೋನ್ ಅವರು ಪತಿ ರೆಗೋಲಿ ಸಿಫೆರ್ನೋ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.