ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಆಧ್ಯಾತ್ಮಿಕವಾಗಿಯೂ ತುಳಸಿ ಗಿಡ ಮನೆಯಲ್ಲಿದ್ದರೆ ಒಳ್ಳೆಯದೆಂದು ಅದರಿಂದ ನಮೆಗೆಲ್ಲವೂ ಒಳ್ಳೆಯದಾಗುತ್ತದಂತೆ. ಆದರೆ,ಒಮ್ಮೊಮ್ಮೆ ಮನೆಯಲ್ಲಿರುವ ತುಳಸಿ ಗಿಡದ ಸಹಜ ಬಣ್ಣದಲ್ಲಿ ಬದಲಾಣೆಯಾಗುವುದು, ಇಲ್ಲವೆ ಎಲೆಗಳು ಒಣಗಿ ಉದುರಿ ಹೋಗುವುದು ಮೊದಲಾದುವುಗಳನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ.
ಹೀಗೆ ಬೌತಿಕವಾಗಿ ನಡೆಯುವ ಪ್ರಕ್ರಿಯೆಗಳಿಂದಾಗಿ ಆ ಮನೆಯಲ್ಲಿ ನಡೆಯಬಹುದಾದ ಆಗು ಹೋಗುಗಳ ಬಗ್ಗೆ ತಿಳಿದುಕೊಳ್ಳಬಹುದಂತೆ.
1 ದಿನಾಲೂ ನೀರು ಹಾಕಿ ಚೆನ್ನಾಗಿ ಪೋಷಿಸುತ್ತಿದ್ದರೂ, ತುಳಸಿ ಗಿಡದ ಎಲೆಗಳು ಒಣಗಿಹೋಗುತ್ತಿದ್ದರೆ…. ಆ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗುತ್ತರಂತೆ. ಯಾವುದಾದರೂ ಒಂದು ಗಂಭೀರ ಕಾಯಿಲೆಗೆ ತುತ್ತಾಗುವ ಅವಕಾಶವಿರುತ್ತದಂತೆ.
2 ಇತರೆ ಕಾರಣಗಳಿಂದಾಗಿ ತುಳಸಿ ಗಿಡ ಒಣಗುತ್ತಿದ್ದರೆ,ಒಡನೆಯೇ ನೀರು ಹಾಕಿ ಚೆನ್ನಾಗಿ ಬೆಳೆಯುವಂತೆ ನೋಡಿಕೊಳ್ಳಬೇಕಂತೆ.ಹಾಗೆ ಮಾಡದಿದ್ದರೆ ಕೇಡು ಸಂಭವಿಸುತ್ತದಂತೆ.
3 ತುಳಸಿ ಗಿಡ ಹಚ್ಚ ಹಸಿರಾಗಿರುವ ಮನೆಯಲ್ಲಿ ಯಾವಾಗಲೂ ಸುಖ ಸಂತೋಷಗಳು ತುಂಬಿ ತುಳುಕಾಡುತ್ತಿರುತ್ತವಂತೆ.ಅಂತಹ ಮನೆಯವರಿಗೆ ಯಾವುದೇ ಸಮಸ್ಯೆಗಳು ಬರುವುದಿಲ್ಲವಂತೆ…
4 ತುಳಸಿ ಗಿಡದ ಎಲೆಗಳ ಬಣ್ಣ ಒಮ್ಮೆಲೇ ಬದಲಾದರೆ… ಆ ಮನೆಯ ಪೈಕಿ ಯಾರೋ ಒಬ್ಬರು ಮಾಯ ಮಾಟದಂತಹ ಪ್ರಯೋಗಕ್ಕೆ ಈಡಾಗುತ್ತಾರೆಂಬುದನ್ನು ಸೂಚಿಸುತ್ತದೆ. ಹೀಗೆ ಪ್ರಯೋಗ ನಡೆಸಿ ಅವರನ್ನು ಹಾಳು ಮಾಡಬೇಕೆಂದುಕೊಂಡರೆ ಮಾತ್ರ ಈ ರೀತಿ ಎಲೆಗಳ ಬಣ್ಣ ಬದಲಾಗುತ್ತದಂತೆ.
5 ಒಂದು ವೇಳೆ ತುಳಸಿ ಗಿಡಕ್ಕೆ ನೀರೆರೆಯದಿದ್ದರೂ, ಎಲೆಗಳು ಹಸಿರಾಗಿ,ಚೆನ್ನಾಗಿ ಬೆಳೆಯುತ್ತಿದ್ದರೆ, ಆ ಮನೆಯವರಿಗೆಲ್ಲರಿಗೂ ಅದೃಷ್ಟ ಕೂಡಿಬರುತ್ತದಂತೆ. ಭವಿಷ್ಯದಲ್ಲಿ ಅಂತಹವರಿಗೆ ಹೇರಳವಾಗಿ ಸಂಪತ್ತು ಬರುತ್ತದಂತೆ.
6 ತುಳಸಿ ಗಿಡವನ್ನು ಬೆಳೆಸುತ್ತಿರುವ ಕುಂಡದಲ್ಲಿ, ಮತ್ತೊಂದು ಸಸಿ ತನ್ನಷ್ಟಕ್ಕೆ ತಾನೇ ಹುಟ್ಟಿದರೆ,ತಾವು ಅಂದುಕೊಂಡದ್ದನ್ನು ಸಾಧಿಸುತ್ತಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…