ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

ಆಧ್ಯಾತ್ಮಿಕವಾಗಿಯೂ ತುಳಸಿ ಗಿಡ ಮನೆಯಲ್ಲಿದ್ದರೆ ಒಳ್ಳೆಯದೆಂದು ಅದರಿಂದ ನಮೆಗೆಲ್ಲವೂ ಒಳ್ಳೆಯದಾಗುತ್ತದಂತೆ. ಆದರೆ,ಒಮ್ಮೊಮ್ಮೆ ಮನೆಯಲ್ಲಿರುವ ತುಳಸಿ ಗಿಡದ ಸಹಜ ಬಣ್ಣದಲ್ಲಿ ಬದಲಾಣೆಯಾಗುವುದು, ಇಲ್ಲವೆ ಎಲೆಗಳು ಒಣಗಿ ಉದುರಿ ಹೋಗುವುದು ಮೊದಲಾದುವುಗಳನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ.

ಹೀಗೆ ಬೌತಿಕವಾಗಿ ನಡೆಯುವ ಪ್ರಕ್ರಿಯೆಗಳಿಂದಾಗಿ ಆ ಮನೆಯಲ್ಲಿ ನಡೆಯಬಹುದಾದ ಆಗು ಹೋಗುಗಳ ಬಗ್ಗೆ ತಿಳಿದುಕೊಳ್ಳಬಹುದಂತೆ.
1 ದಿನಾಲೂ ನೀರು ಹಾಕಿ ಚೆನ್ನಾಗಿ ಪೋಷಿಸುತ್ತಿದ್ದರೂ, ತುಳಸಿ ಗಿಡದ ಎಲೆಗಳು ಒಣಗಿಹೋಗುತ್ತಿದ್ದರೆ…. ಆ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗುತ್ತರಂತೆ. ಯಾವುದಾದರೂ ಒಂದು ಗಂಭೀರ ಕಾಯಿಲೆಗೆ ತುತ್ತಾಗುವ ಅವಕಾಶವಿರುತ್ತದಂತೆ.
2 ಇತರೆ ಕಾರಣಗಳಿಂದಾಗಿ ತುಳಸಿ ಗಿಡ ಒಣಗುತ್ತಿದ್ದರೆ,ಒಡನೆಯೇ ನೀರು ಹಾಕಿ ಚೆನ್ನಾಗಿ ಬೆಳೆಯುವಂತೆ ನೋಡಿಕೊಳ್ಳಬೇಕಂತೆ.ಹಾಗೆ ಮಾಡದಿದ್ದರೆ ಕೇಡು ಸಂಭವಿಸುತ್ತದಂತೆ.
3 ತುಳಸಿ ಗಿಡ ಹಚ್ಚ ಹಸಿರಾಗಿರುವ ಮನೆಯಲ್ಲಿ ಯಾವಾಗಲೂ ಸುಖ ಸಂತೋಷಗಳು ತುಂಬಿ ತುಳುಕಾಡುತ್ತಿರುತ್ತವಂತೆ.ಅಂತಹ ಮನೆಯವರಿಗೆ ಯಾವುದೇ ಸಮಸ್ಯೆಗಳು ಬರುವುದಿಲ್ಲವಂತೆ…

4 ತುಳಸಿ ಗಿಡದ ಎಲೆಗಳ ಬಣ್ಣ ಒಮ್ಮೆಲೇ ಬದಲಾದರೆ… ಆ ಮನೆಯ ಪೈಕಿ ಯಾರೋ ಒಬ್ಬರು ಮಾಯ ಮಾಟದಂತಹ ಪ್ರಯೋಗಕ್ಕೆ ಈಡಾಗುತ್ತಾರೆಂಬುದನ್ನು ಸೂಚಿಸುತ್ತದೆ. ಹೀಗೆ ಪ್ರಯೋಗ ನಡೆಸಿ ಅವರನ್ನು ಹಾಳು ಮಾಡಬೇಕೆಂದುಕೊಂಡರೆ ಮಾತ್ರ ಈ ರೀತಿ ಎಲೆಗಳ ಬಣ್ಣ ಬದಲಾಗುತ್ತದಂತೆ.
5 ಒಂದು ವೇಳೆ ತುಳಸಿ ಗಿಡಕ್ಕೆ ನೀರೆರೆಯದಿದ್ದರೂ, ಎಲೆಗಳು ಹಸಿರಾಗಿ,ಚೆನ್ನಾಗಿ ಬೆಳೆಯುತ್ತಿದ್ದರೆ, ಆ ಮನೆಯವರಿಗೆಲ್ಲರಿಗೂ ಅದೃಷ್ಟ ಕೂಡಿಬರುತ್ತದಂತೆ. ಭವಿಷ್ಯದಲ್ಲಿ ಅಂತಹವರಿಗೆ ಹೇರಳವಾಗಿ ಸಂಪತ್ತು ಬರುತ್ತದಂತೆ.
6 ತುಳಸಿ ಗಿಡವನ್ನು ಬೆಳೆಸುತ್ತಿರುವ ಕುಂಡದಲ್ಲಿ, ಮತ್ತೊಂದು ಸಸಿ ತನ್ನಷ್ಟಕ್ಕೆ ತಾನೇ ಹುಟ್ಟಿದರೆ,ತಾವು ಅಂದುಕೊಂಡದ್ದನ್ನು ಸಾಧಿಸುತ್ತಾರಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…