ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

ಆಧ್ಯಾತ್ಮಿಕವಾಗಿಯೂ ತುಳಸಿ ಗಿಡ ಮನೆಯಲ್ಲಿದ್ದರೆ ಒಳ್ಳೆಯದೆಂದು ಅದರಿಂದ ನಮೆಗೆಲ್ಲವೂ ಒಳ್ಳೆಯದಾಗುತ್ತದಂತೆ. ಆದರೆ,ಒಮ್ಮೊಮ್ಮೆ ಮನೆಯಲ್ಲಿರುವ ತುಳಸಿ ಗಿಡದ ಸಹಜ ಬಣ್ಣದಲ್ಲಿ ಬದಲಾಣೆಯಾಗುವುದು, ಇಲ್ಲವೆ ಎಲೆಗಳು ಒಣಗಿ ಉದುರಿ ಹೋಗುವುದು ಮೊದಲಾದುವುಗಳನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ.

ಹೀಗೆ ಬೌತಿಕವಾಗಿ ನಡೆಯುವ ಪ್ರಕ್ರಿಯೆಗಳಿಂದಾಗಿ ಆ ಮನೆಯಲ್ಲಿ ನಡೆಯಬಹುದಾದ ಆಗು ಹೋಗುಗಳ ಬಗ್ಗೆ ತಿಳಿದುಕೊಳ್ಳಬಹುದಂತೆ.
1 ದಿನಾಲೂ ನೀರು ಹಾಕಿ ಚೆನ್ನಾಗಿ ಪೋಷಿಸುತ್ತಿದ್ದರೂ, ತುಳಸಿ ಗಿಡದ ಎಲೆಗಳು ಒಣಗಿಹೋಗುತ್ತಿದ್ದರೆ…. ಆ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗುತ್ತರಂತೆ. ಯಾವುದಾದರೂ ಒಂದು ಗಂಭೀರ ಕಾಯಿಲೆಗೆ ತುತ್ತಾಗುವ ಅವಕಾಶವಿರುತ್ತದಂತೆ.
2 ಇತರೆ ಕಾರಣಗಳಿಂದಾಗಿ ತುಳಸಿ ಗಿಡ ಒಣಗುತ್ತಿದ್ದರೆ,ಒಡನೆಯೇ ನೀರು ಹಾಕಿ ಚೆನ್ನಾಗಿ ಬೆಳೆಯುವಂತೆ ನೋಡಿಕೊಳ್ಳಬೇಕಂತೆ.ಹಾಗೆ ಮಾಡದಿದ್ದರೆ ಕೇಡು ಸಂಭವಿಸುತ್ತದಂತೆ.
3 ತುಳಸಿ ಗಿಡ ಹಚ್ಚ ಹಸಿರಾಗಿರುವ ಮನೆಯಲ್ಲಿ ಯಾವಾಗಲೂ ಸುಖ ಸಂತೋಷಗಳು ತುಂಬಿ ತುಳುಕಾಡುತ್ತಿರುತ್ತವಂತೆ.ಅಂತಹ ಮನೆಯವರಿಗೆ ಯಾವುದೇ ಸಮಸ್ಯೆಗಳು ಬರುವುದಿಲ್ಲವಂತೆ…

4 ತುಳಸಿ ಗಿಡದ ಎಲೆಗಳ ಬಣ್ಣ ಒಮ್ಮೆಲೇ ಬದಲಾದರೆ… ಆ ಮನೆಯ ಪೈಕಿ ಯಾರೋ ಒಬ್ಬರು ಮಾಯ ಮಾಟದಂತಹ ಪ್ರಯೋಗಕ್ಕೆ ಈಡಾಗುತ್ತಾರೆಂಬುದನ್ನು ಸೂಚಿಸುತ್ತದೆ. ಹೀಗೆ ಪ್ರಯೋಗ ನಡೆಸಿ ಅವರನ್ನು ಹಾಳು ಮಾಡಬೇಕೆಂದುಕೊಂಡರೆ ಮಾತ್ರ ಈ ರೀತಿ ಎಲೆಗಳ ಬಣ್ಣ ಬದಲಾಗುತ್ತದಂತೆ.
5 ಒಂದು ವೇಳೆ ತುಳಸಿ ಗಿಡಕ್ಕೆ ನೀರೆರೆಯದಿದ್ದರೂ, ಎಲೆಗಳು ಹಸಿರಾಗಿ,ಚೆನ್ನಾಗಿ ಬೆಳೆಯುತ್ತಿದ್ದರೆ, ಆ ಮನೆಯವರಿಗೆಲ್ಲರಿಗೂ ಅದೃಷ್ಟ ಕೂಡಿಬರುತ್ತದಂತೆ. ಭವಿಷ್ಯದಲ್ಲಿ ಅಂತಹವರಿಗೆ ಹೇರಳವಾಗಿ ಸಂಪತ್ತು ಬರುತ್ತದಂತೆ.
6 ತುಳಸಿ ಗಿಡವನ್ನು ಬೆಳೆಸುತ್ತಿರುವ ಕುಂಡದಲ್ಲಿ, ಮತ್ತೊಂದು ಸಸಿ ತನ್ನಷ್ಟಕ್ಕೆ ತಾನೇ ಹುಟ್ಟಿದರೆ,ತಾವು ಅಂದುಕೊಂಡದ್ದನ್ನು ಸಾಧಿಸುತ್ತಾರಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!