ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

ಆಧ್ಯಾತ್ಮಿಕವಾಗಿಯೂ ತುಳಸಿ ಗಿಡ ಮನೆಯಲ್ಲಿದ್ದರೆ ಒಳ್ಳೆಯದೆಂದು ಅದರಿಂದ ನಮೆಗೆಲ್ಲವೂ ಒಳ್ಳೆಯದಾಗುತ್ತದಂತೆ. ಆದರೆ,ಒಮ್ಮೊಮ್ಮೆ ಮನೆಯಲ್ಲಿರುವ ತುಳಸಿ ಗಿಡದ ಸಹಜ ಬಣ್ಣದಲ್ಲಿ ಬದಲಾಣೆಯಾಗುವುದು, ಇಲ್ಲವೆ ಎಲೆಗಳು ಒಣಗಿ ಉದುರಿ ಹೋಗುವುದು ಮೊದಲಾದುವುಗಳನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ.

ಹೀಗೆ ಬೌತಿಕವಾಗಿ ನಡೆಯುವ ಪ್ರಕ್ರಿಯೆಗಳಿಂದಾಗಿ ಆ ಮನೆಯಲ್ಲಿ ನಡೆಯಬಹುದಾದ ಆಗು ಹೋಗುಗಳ ಬಗ್ಗೆ ತಿಳಿದುಕೊಳ್ಳಬಹುದಂತೆ.
1 ದಿನಾಲೂ ನೀರು ಹಾಕಿ ಚೆನ್ನಾಗಿ ಪೋಷಿಸುತ್ತಿದ್ದರೂ, ತುಳಸಿ ಗಿಡದ ಎಲೆಗಳು ಒಣಗಿಹೋಗುತ್ತಿದ್ದರೆ…. ಆ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗುತ್ತರಂತೆ. ಯಾವುದಾದರೂ ಒಂದು ಗಂಭೀರ ಕಾಯಿಲೆಗೆ ತುತ್ತಾಗುವ ಅವಕಾಶವಿರುತ್ತದಂತೆ.
2 ಇತರೆ ಕಾರಣಗಳಿಂದಾಗಿ ತುಳಸಿ ಗಿಡ ಒಣಗುತ್ತಿದ್ದರೆ,ಒಡನೆಯೇ ನೀರು ಹಾಕಿ ಚೆನ್ನಾಗಿ ಬೆಳೆಯುವಂತೆ ನೋಡಿಕೊಳ್ಳಬೇಕಂತೆ.ಹಾಗೆ ಮಾಡದಿದ್ದರೆ ಕೇಡು ಸಂಭವಿಸುತ್ತದಂತೆ.
3 ತುಳಸಿ ಗಿಡ ಹಚ್ಚ ಹಸಿರಾಗಿರುವ ಮನೆಯಲ್ಲಿ ಯಾವಾಗಲೂ ಸುಖ ಸಂತೋಷಗಳು ತುಂಬಿ ತುಳುಕಾಡುತ್ತಿರುತ್ತವಂತೆ.ಅಂತಹ ಮನೆಯವರಿಗೆ ಯಾವುದೇ ಸಮಸ್ಯೆಗಳು ಬರುವುದಿಲ್ಲವಂತೆ…

4 ತುಳಸಿ ಗಿಡದ ಎಲೆಗಳ ಬಣ್ಣ ಒಮ್ಮೆಲೇ ಬದಲಾದರೆ… ಆ ಮನೆಯ ಪೈಕಿ ಯಾರೋ ಒಬ್ಬರು ಮಾಯ ಮಾಟದಂತಹ ಪ್ರಯೋಗಕ್ಕೆ ಈಡಾಗುತ್ತಾರೆಂಬುದನ್ನು ಸೂಚಿಸುತ್ತದೆ. ಹೀಗೆ ಪ್ರಯೋಗ ನಡೆಸಿ ಅವರನ್ನು ಹಾಳು ಮಾಡಬೇಕೆಂದುಕೊಂಡರೆ ಮಾತ್ರ ಈ ರೀತಿ ಎಲೆಗಳ ಬಣ್ಣ ಬದಲಾಗುತ್ತದಂತೆ.
5 ಒಂದು ವೇಳೆ ತುಳಸಿ ಗಿಡಕ್ಕೆ ನೀರೆರೆಯದಿದ್ದರೂ, ಎಲೆಗಳು ಹಸಿರಾಗಿ,ಚೆನ್ನಾಗಿ ಬೆಳೆಯುತ್ತಿದ್ದರೆ, ಆ ಮನೆಯವರಿಗೆಲ್ಲರಿಗೂ ಅದೃಷ್ಟ ಕೂಡಿಬರುತ್ತದಂತೆ. ಭವಿಷ್ಯದಲ್ಲಿ ಅಂತಹವರಿಗೆ ಹೇರಳವಾಗಿ ಸಂಪತ್ತು ಬರುತ್ತದಂತೆ.
6 ತುಳಸಿ ಗಿಡವನ್ನು ಬೆಳೆಸುತ್ತಿರುವ ಕುಂಡದಲ್ಲಿ, ಮತ್ತೊಂದು ಸಸಿ ತನ್ನಷ್ಟಕ್ಕೆ ತಾನೇ ಹುಟ್ಟಿದರೆ,ತಾವು ಅಂದುಕೊಂಡದ್ದನ್ನು ಸಾಧಿಸುತ್ತಾರಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…