ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

ಆಧ್ಯಾತ್ಮಿಕವಾಗಿಯೂ ತುಳಸಿ ಗಿಡ ಮನೆಯಲ್ಲಿದ್ದರೆ ಒಳ್ಳೆಯದೆಂದು ಅದರಿಂದ ನಮೆಗೆಲ್ಲವೂ ಒಳ್ಳೆಯದಾಗುತ್ತದಂತೆ. ಆದರೆ,ಒಮ್ಮೊಮ್ಮೆ ಮನೆಯಲ್ಲಿರುವ ತುಳಸಿ ಗಿಡದ ಸಹಜ ಬಣ್ಣದಲ್ಲಿ ಬದಲಾಣೆಯಾಗುವುದು, ಇಲ್ಲವೆ ಎಲೆಗಳು ಒಣಗಿ ಉದುರಿ ಹೋಗುವುದು ಮೊದಲಾದುವುಗಳನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ.

ಹೀಗೆ ಬೌತಿಕವಾಗಿ ನಡೆಯುವ ಪ್ರಕ್ರಿಯೆಗಳಿಂದಾಗಿ ಆ ಮನೆಯಲ್ಲಿ ನಡೆಯಬಹುದಾದ ಆಗು ಹೋಗುಗಳ ಬಗ್ಗೆ ತಿಳಿದುಕೊಳ್ಳಬಹುದಂತೆ.
1 ದಿನಾಲೂ ನೀರು ಹಾಕಿ ಚೆನ್ನಾಗಿ ಪೋಷಿಸುತ್ತಿದ್ದರೂ, ತುಳಸಿ ಗಿಡದ ಎಲೆಗಳು ಒಣಗಿಹೋಗುತ್ತಿದ್ದರೆ…. ಆ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗುತ್ತರಂತೆ. ಯಾವುದಾದರೂ ಒಂದು ಗಂಭೀರ ಕಾಯಿಲೆಗೆ ತುತ್ತಾಗುವ ಅವಕಾಶವಿರುತ್ತದಂತೆ.
2 ಇತರೆ ಕಾರಣಗಳಿಂದಾಗಿ ತುಳಸಿ ಗಿಡ ಒಣಗುತ್ತಿದ್ದರೆ,ಒಡನೆಯೇ ನೀರು ಹಾಕಿ ಚೆನ್ನಾಗಿ ಬೆಳೆಯುವಂತೆ ನೋಡಿಕೊಳ್ಳಬೇಕಂತೆ.ಹಾಗೆ ಮಾಡದಿದ್ದರೆ ಕೇಡು ಸಂಭವಿಸುತ್ತದಂತೆ.
3 ತುಳಸಿ ಗಿಡ ಹಚ್ಚ ಹಸಿರಾಗಿರುವ ಮನೆಯಲ್ಲಿ ಯಾವಾಗಲೂ ಸುಖ ಸಂತೋಷಗಳು ತುಂಬಿ ತುಳುಕಾಡುತ್ತಿರುತ್ತವಂತೆ.ಅಂತಹ ಮನೆಯವರಿಗೆ ಯಾವುದೇ ಸಮಸ್ಯೆಗಳು ಬರುವುದಿಲ್ಲವಂತೆ…

4 ತುಳಸಿ ಗಿಡದ ಎಲೆಗಳ ಬಣ್ಣ ಒಮ್ಮೆಲೇ ಬದಲಾದರೆ… ಆ ಮನೆಯ ಪೈಕಿ ಯಾರೋ ಒಬ್ಬರು ಮಾಯ ಮಾಟದಂತಹ ಪ್ರಯೋಗಕ್ಕೆ ಈಡಾಗುತ್ತಾರೆಂಬುದನ್ನು ಸೂಚಿಸುತ್ತದೆ. ಹೀಗೆ ಪ್ರಯೋಗ ನಡೆಸಿ ಅವರನ್ನು ಹಾಳು ಮಾಡಬೇಕೆಂದುಕೊಂಡರೆ ಮಾತ್ರ ಈ ರೀತಿ ಎಲೆಗಳ ಬಣ್ಣ ಬದಲಾಗುತ್ತದಂತೆ.
5 ಒಂದು ವೇಳೆ ತುಳಸಿ ಗಿಡಕ್ಕೆ ನೀರೆರೆಯದಿದ್ದರೂ, ಎಲೆಗಳು ಹಸಿರಾಗಿ,ಚೆನ್ನಾಗಿ ಬೆಳೆಯುತ್ತಿದ್ದರೆ, ಆ ಮನೆಯವರಿಗೆಲ್ಲರಿಗೂ ಅದೃಷ್ಟ ಕೂಡಿಬರುತ್ತದಂತೆ. ಭವಿಷ್ಯದಲ್ಲಿ ಅಂತಹವರಿಗೆ ಹೇರಳವಾಗಿ ಸಂಪತ್ತು ಬರುತ್ತದಂತೆ.
6 ತುಳಸಿ ಗಿಡವನ್ನು ಬೆಳೆಸುತ್ತಿರುವ ಕುಂಡದಲ್ಲಿ, ಮತ್ತೊಂದು ಸಸಿ ತನ್ನಷ್ಟಕ್ಕೆ ತಾನೇ ಹುಟ್ಟಿದರೆ,ತಾವು ಅಂದುಕೊಂಡದ್ದನ್ನು ಸಾಧಿಸುತ್ತಾರಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…