ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

ಆಧ್ಯಾತ್ಮಿಕವಾಗಿಯೂ ತುಳಸಿ ಗಿಡ ಮನೆಯಲ್ಲಿದ್ದರೆ ಒಳ್ಳೆಯದೆಂದು ಅದರಿಂದ ನಮೆಗೆಲ್ಲವೂ ಒಳ್ಳೆಯದಾಗುತ್ತದಂತೆ. ಆದರೆ,ಒಮ್ಮೊಮ್ಮೆ ಮನೆಯಲ್ಲಿರುವ ತುಳಸಿ ಗಿಡದ ಸಹಜ ಬಣ್ಣದಲ್ಲಿ ಬದಲಾಣೆಯಾಗುವುದು, ಇಲ್ಲವೆ ಎಲೆಗಳು ಒಣಗಿ ಉದುರಿ ಹೋಗುವುದು ಮೊದಲಾದುವುಗಳನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ.

ಹೀಗೆ ಬೌತಿಕವಾಗಿ ನಡೆಯುವ ಪ್ರಕ್ರಿಯೆಗಳಿಂದಾಗಿ ಆ ಮನೆಯಲ್ಲಿ ನಡೆಯಬಹುದಾದ ಆಗು ಹೋಗುಗಳ ಬಗ್ಗೆ ತಿಳಿದುಕೊಳ್ಳಬಹುದಂತೆ.
1 ದಿನಾಲೂ ನೀರು ಹಾಕಿ ಚೆನ್ನಾಗಿ ಪೋಷಿಸುತ್ತಿದ್ದರೂ, ತುಳಸಿ ಗಿಡದ ಎಲೆಗಳು ಒಣಗಿಹೋಗುತ್ತಿದ್ದರೆ…. ಆ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗುತ್ತರಂತೆ. ಯಾವುದಾದರೂ ಒಂದು ಗಂಭೀರ ಕಾಯಿಲೆಗೆ ತುತ್ತಾಗುವ ಅವಕಾಶವಿರುತ್ತದಂತೆ.
2 ಇತರೆ ಕಾರಣಗಳಿಂದಾಗಿ ತುಳಸಿ ಗಿಡ ಒಣಗುತ್ತಿದ್ದರೆ,ಒಡನೆಯೇ ನೀರು ಹಾಕಿ ಚೆನ್ನಾಗಿ ಬೆಳೆಯುವಂತೆ ನೋಡಿಕೊಳ್ಳಬೇಕಂತೆ.ಹಾಗೆ ಮಾಡದಿದ್ದರೆ ಕೇಡು ಸಂಭವಿಸುತ್ತದಂತೆ.
3 ತುಳಸಿ ಗಿಡ ಹಚ್ಚ ಹಸಿರಾಗಿರುವ ಮನೆಯಲ್ಲಿ ಯಾವಾಗಲೂ ಸುಖ ಸಂತೋಷಗಳು ತುಂಬಿ ತುಳುಕಾಡುತ್ತಿರುತ್ತವಂತೆ.ಅಂತಹ ಮನೆಯವರಿಗೆ ಯಾವುದೇ ಸಮಸ್ಯೆಗಳು ಬರುವುದಿಲ್ಲವಂತೆ…

4 ತುಳಸಿ ಗಿಡದ ಎಲೆಗಳ ಬಣ್ಣ ಒಮ್ಮೆಲೇ ಬದಲಾದರೆ… ಆ ಮನೆಯ ಪೈಕಿ ಯಾರೋ ಒಬ್ಬರು ಮಾಯ ಮಾಟದಂತಹ ಪ್ರಯೋಗಕ್ಕೆ ಈಡಾಗುತ್ತಾರೆಂಬುದನ್ನು ಸೂಚಿಸುತ್ತದೆ. ಹೀಗೆ ಪ್ರಯೋಗ ನಡೆಸಿ ಅವರನ್ನು ಹಾಳು ಮಾಡಬೇಕೆಂದುಕೊಂಡರೆ ಮಾತ್ರ ಈ ರೀತಿ ಎಲೆಗಳ ಬಣ್ಣ ಬದಲಾಗುತ್ತದಂತೆ.
5 ಒಂದು ವೇಳೆ ತುಳಸಿ ಗಿಡಕ್ಕೆ ನೀರೆರೆಯದಿದ್ದರೂ, ಎಲೆಗಳು ಹಸಿರಾಗಿ,ಚೆನ್ನಾಗಿ ಬೆಳೆಯುತ್ತಿದ್ದರೆ, ಆ ಮನೆಯವರಿಗೆಲ್ಲರಿಗೂ ಅದೃಷ್ಟ ಕೂಡಿಬರುತ್ತದಂತೆ. ಭವಿಷ್ಯದಲ್ಲಿ ಅಂತಹವರಿಗೆ ಹೇರಳವಾಗಿ ಸಂಪತ್ತು ಬರುತ್ತದಂತೆ.
6 ತುಳಸಿ ಗಿಡವನ್ನು ಬೆಳೆಸುತ್ತಿರುವ ಕುಂಡದಲ್ಲಿ, ಮತ್ತೊಂದು ಸಸಿ ತನ್ನಷ್ಟಕ್ಕೆ ತಾನೇ ಹುಟ್ಟಿದರೆ,ತಾವು ಅಂದುಕೊಂಡದ್ದನ್ನು ಸಾಧಿಸುತ್ತಾರಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…