ಆರೋಗ್ಯ

ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

478

ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

ತಜ್ಞರ ಪ್ರಕಾರ ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು. ಯಾಕೆಂದರೆ ಸೀಬೇಕಾಯಿಯಲ್ಲಿ ವಿಟಮಿನ್ ಸಿ, ನಾರಿನಂಶ ಮತ್ತು ಜೀರ್ಣಪ್ರಕ್ರಿಯೆ ಸುಗಮಗೊಳಿಸುವ ಹಲವು ಪೋಷಕಾಂಶಗಳಿವೆ.

ಅಷ್ಟೇ ಅಲ್ಲ, ಇದರಲ್ಲಿ ಸಕ್ಕರೆ ಅಂಶವೂ ಕಡಿಮೆ. ಹಾಗಾಗಿ ಆರೋಗ್ಯಕ್ಕೂ ಒಳ್ಳೆಯದು. ಹಸಿವೂ ನೀಗಿಸುತ್ತದೆ. ಹಾಗೆಯೇ ಅಷ್ಟೇ ಬೇಗ ಜೀರ್ಣವೂ ಆಗಬಲ್ಲದು. ಹಾಗಾಗಿ ತೂಕ ಇಳಿಸಲು ಬಯಸುವವರಿಗೆ ಇದು ಹೇಳಿ ಮಾಡಿಸಿದ ಹಣ್ಣು.

ರೋಗ ನಿರೋಧ ಶಕ್ತಿ:-
ಸೀಬೇಕಾಯಿಯಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದೆ. ಹಾಗಾಗಿ ಇದು ಉತ್ತಮ ರೋಗ ನಿರೋಧಕ ಶಕ್ತಿ ಒದಗಿಸುತ್ತದೆ.

ಕ್ಯಾನ್ಸರ್ ದೂರ ಮಾಡುತ್ತದೆ:-
ಸೀಬೇಕಾಯಿಯಲ್ಲಿರುವ ಪೋಷಕಾಂಶಗಳು ಕ್ಯಾನ್ಸರ್ ಕಣಗಳು ಬೆಳೆಯದಂತೆ ನೋಡಿಕೊಳ್ಳುತ್ತದೆ. ಅದರಲ್ಲೂ ವಿಶೇಷವಾಗಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್  ಬಾರದಂತೆ ತಡೆಯುತ್ತದೆ.

ಹೃದಯ ಕಾಪಾಡುತ್ತದೆ:-
ಸೀಬೇಕಾಯಿ ದೇಹದಲ್ಲಿ ಸೋಡಿಯಂ ಮತ್ತು ಪೊಟೇಶಿಯಂ ಅಂಶವನ್ನು ಸಮತೋಲದಲ್ಲಿರಿಸುತ್ತದೆ. ಇದರಿಂದ ಸಹಜವಾಗಿ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಸಹಜವಾಗಿ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.

ಮಲಬದ್ಧತೆ:-
ಸೀಬೇಕಾಯಿ ನಮ್ಮ ದೇಹಕ್ಕೆ ಅಗತ್ಯವಾದ ನಾರಿನಂಶ ಒದಗಿಸಬಲ್ಲದು. ಹಾಗಾಗಿ ಇದು ಜೀರ್ಣಕ್ರಿಯೆಯನ್ನೂ ಸುಗಮಗೊಳಿಸುತ್ತದೆ. ಇದರಿಂದಾಗಿ ಮಲಬದ್ಧತೆ ಸಮಸ್ಯೆ ದೂರವಾಗಬಹುದು.

ಕಣ್ಣಿನ ಆರೋಗ್ಯ:-
ಸೀಬೇಕಾಯಿಯಲ್ಲಿ ವಿಟಮಿನ್ ಎ ಅಂಶವೂ ಬೇಕಾದಷ್ಟಿರುವ ಕಾರಣ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.

ದೃಷ್ಟಿ ಚುರುಕುಗೊಳ್ಳಬೇಕಾದರೆ ದಿನಕ್ಕೊಂದು ಸೀಬೇಕಾಯಿ ತಪ್ಪದೇ ತಿನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…

  • ಜ್ಯೋತಿಷ್ಯ

    ದತ್ತಾತ್ರೇಯ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…

  • inspirational

    ಕ್ವಾರಂಟೈನ್ ವ್ಯಕ್ತಿಯೊಬ್ಬ ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನ ತಿನ್ನುವುದನ್ನು ನೋಡಿ ಸುಸ್ತಾದ ಅಧಿಕಾರಿಗಳು.

    ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…

  • ಸಿನಿಮಾ

    ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

    ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

  • ಗ್ಯಾಜೆಟ್

    ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

    ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.